ಬ್ರೇಕಿಂಗ್ ನ್ಯೂಸ್
26-08-23 07:13 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 26: ಮುಸ್ಲಿಂ ವಿದ್ಯಾರ್ಥಿನಿ ಒಬ್ಬಳನ್ನು ಪ್ರೀತಿಸುತ್ತಿದ್ದಾನೆ ಎಂಬ ಕಾರಣಕ್ಕೆ ಕಾಸರಗೋಡು ಜಿಲ್ಲೆಯ ಉಪ್ಪಳ ಮೂಲದ ಮುಸ್ಲಿಂ ವಿದ್ಯಾರ್ಥಿಯನ್ನು ಅಪಹರಿಸಿ ಅಡ್ಯಾರಿನ ಫ್ಲಾಟ್ ಒಂದರಲ್ಲಿ ಕೂಡಿ ಹಾಕಿ ಹಲ್ಲೆಗೈದ ಘಟನೆ ನಡೆದಿದ್ದು, ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಆರು ಮಂದಿ ವಿದ್ಯಾರ್ಥಿಗಳು ಸೇರಿ ಏಳು ಮಂದಿಯನ್ನು ಬಂಧಿಸಿದ್ದಾರೆ.
ನಗರದ ಸೈಂಟ್ ಅಲೋಶಿಯಸ್ ಕಾಲೇಜಿನ ಎದುರಿನಿಂದ ಶಾಮೀರ್ ಹಾಗೂ ಇಬ್ರಾಹಿಂ ಫಾಶಿಂ ಎಂಬಿಬ್ಬರನ್ನು ಕಾರಿನಲ್ಲಿ ಅಪಹರಿಸಿದ್ದು, ಅಡ್ಯಾರಿನ ಫ್ಲಾಟ್ ಒಂದರಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ಬಂಟ್ವಾಳದ ಎಸ್ಡಿಪಿಐ ಮುಖಂಡರೊಬ್ಬರ ಪುತ್ರನೂ ಭಾಗಿಯಾಗಿದ್ದ ಆರೋಪಗಳಿದ್ದವು. ಹಲ್ಲೆಗೀಡಾದ ಇಬ್ರಾಹಿಂ ಫಾಶಿಂ(19) ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿಯಾಗಿದ್ದು, ಕಾಸರಗೋಡಿನಲ್ಲಿ ಆಸ್ಪತ್ಪೆಗೆ ದಾಖಲಾಗಿದ್ದ. ಸ್ವಧರ್ಮೀಯ ಯುವಕರೇ ಹಲ್ಲೆಗೈದು ಜೀವ ಬೆದರಿಕೆ ಹಾಕಿದ ಬಗ್ಗೆ ಮಂಗಳೂರಿನ ಬಂದರು ಠಾಣೆಯಲ್ಲಿ ಇಬ್ರಾಹಿಂ ಫಾಶಿಂ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.

ಘಟನೆ ಸಂಬಂಧಿಸಿ ಪೊಲೀಸರು ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನಿವಾಸಿ ಇಬ್ರಾಹಿಂ ತಾಬೀಶ್(19), ಬಿಸಿ ರೋಡ್ ಗೂಡಿನ ಬಳಿ ನಿವಾಸಿ ಅಬ್ದುಲ್ಲಾ ಹನ್ನಾನ್(19), ಸಜಿಪ ಮುನ್ನೂರು ಗ್ರಾಮದ ಮೊಹಮ್ಮದ್ ಶಕೀಫ್(19), ಬಡ್ಡಕಟ್ಟೆ ನಿವಾಸಿ ಮಹಮ್ಮದ್ ಶಾಯೀಕ್ (19), ಬಜಾಲ್ ಫೈಸಲ್ ನಗರ ನಿವಾಸಿ ಯುಪಿ ತನ್ವೀರ್(20), ಅದೇ ಪ್ರದೇಶದ ಅಬ್ದುಲ್ ರಶೀದ್ (19), ಗೂಡಿನಬಳಿ ನಿವಾಸಿ ಮನ್ಸೂರ್(37) ಎಂಬವರನ್ನು ಬಂಧಿಸಿದ್ದಾರೆ.
Mangalore Seven arrested for kidnapping, assulting aloysius college student over love matter at a private flat at adyar, seven arrested. The arrested are identified as Ibrahim Tabhish (19) and Mohammed Shakif (19) from Panemangalore, Abdulla Hannan (19), Mohammed Shahiq (19) and Mansoor (37) from Bantwal, and U P Tanvir (20) and Abdul Rashid (20) from Bajal.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm