ಬ್ರೇಕಿಂಗ್ ನ್ಯೂಸ್
26-08-23 07:13 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 26: ಮುಸ್ಲಿಂ ವಿದ್ಯಾರ್ಥಿನಿ ಒಬ್ಬಳನ್ನು ಪ್ರೀತಿಸುತ್ತಿದ್ದಾನೆ ಎಂಬ ಕಾರಣಕ್ಕೆ ಕಾಸರಗೋಡು ಜಿಲ್ಲೆಯ ಉಪ್ಪಳ ಮೂಲದ ಮುಸ್ಲಿಂ ವಿದ್ಯಾರ್ಥಿಯನ್ನು ಅಪಹರಿಸಿ ಅಡ್ಯಾರಿನ ಫ್ಲಾಟ್ ಒಂದರಲ್ಲಿ ಕೂಡಿ ಹಾಕಿ ಹಲ್ಲೆಗೈದ ಘಟನೆ ನಡೆದಿದ್ದು, ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಆರು ಮಂದಿ ವಿದ್ಯಾರ್ಥಿಗಳು ಸೇರಿ ಏಳು ಮಂದಿಯನ್ನು ಬಂಧಿಸಿದ್ದಾರೆ.
ನಗರದ ಸೈಂಟ್ ಅಲೋಶಿಯಸ್ ಕಾಲೇಜಿನ ಎದುರಿನಿಂದ ಶಾಮೀರ್ ಹಾಗೂ ಇಬ್ರಾಹಿಂ ಫಾಶಿಂ ಎಂಬಿಬ್ಬರನ್ನು ಕಾರಿನಲ್ಲಿ ಅಪಹರಿಸಿದ್ದು, ಅಡ್ಯಾರಿನ ಫ್ಲಾಟ್ ಒಂದರಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ಬಂಟ್ವಾಳದ ಎಸ್ಡಿಪಿಐ ಮುಖಂಡರೊಬ್ಬರ ಪುತ್ರನೂ ಭಾಗಿಯಾಗಿದ್ದ ಆರೋಪಗಳಿದ್ದವು. ಹಲ್ಲೆಗೀಡಾದ ಇಬ್ರಾಹಿಂ ಫಾಶಿಂ(19) ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿಯಾಗಿದ್ದು, ಕಾಸರಗೋಡಿನಲ್ಲಿ ಆಸ್ಪತ್ಪೆಗೆ ದಾಖಲಾಗಿದ್ದ. ಸ್ವಧರ್ಮೀಯ ಯುವಕರೇ ಹಲ್ಲೆಗೈದು ಜೀವ ಬೆದರಿಕೆ ಹಾಕಿದ ಬಗ್ಗೆ ಮಂಗಳೂರಿನ ಬಂದರು ಠಾಣೆಯಲ್ಲಿ ಇಬ್ರಾಹಿಂ ಫಾಶಿಂ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.

ಘಟನೆ ಸಂಬಂಧಿಸಿ ಪೊಲೀಸರು ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನಿವಾಸಿ ಇಬ್ರಾಹಿಂ ತಾಬೀಶ್(19), ಬಿಸಿ ರೋಡ್ ಗೂಡಿನ ಬಳಿ ನಿವಾಸಿ ಅಬ್ದುಲ್ಲಾ ಹನ್ನಾನ್(19), ಸಜಿಪ ಮುನ್ನೂರು ಗ್ರಾಮದ ಮೊಹಮ್ಮದ್ ಶಕೀಫ್(19), ಬಡ್ಡಕಟ್ಟೆ ನಿವಾಸಿ ಮಹಮ್ಮದ್ ಶಾಯೀಕ್ (19), ಬಜಾಲ್ ಫೈಸಲ್ ನಗರ ನಿವಾಸಿ ಯುಪಿ ತನ್ವೀರ್(20), ಅದೇ ಪ್ರದೇಶದ ಅಬ್ದುಲ್ ರಶೀದ್ (19), ಗೂಡಿನಬಳಿ ನಿವಾಸಿ ಮನ್ಸೂರ್(37) ಎಂಬವರನ್ನು ಬಂಧಿಸಿದ್ದಾರೆ.
Mangalore Seven arrested for kidnapping, assulting aloysius college student over love matter at a private flat at adyar, seven arrested. The arrested are identified as Ibrahim Tabhish (19) and Mohammed Shakif (19) from Panemangalore, Abdulla Hannan (19), Mohammed Shahiq (19) and Mansoor (37) from Bantwal, and U P Tanvir (20) and Abdul Rashid (20) from Bajal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm