ಬ್ರೇಕಿಂಗ್ ನ್ಯೂಸ್
26-08-23 10:19 pm HK News Desk ಕ್ರೈಂ
ಲಕ್ನೋ, ಆಗಸ್ಟ್ 26: 19 ವರ್ಷದ ಸೊಸೆಯ ಮೇಲೆ ಕಣ್ಣು ಹಾಕಿದ್ದಾನೆಂದು ತನ್ನ ಗಂಡನನ್ನೇ ಮಹಿಳೆಯೊಬ್ಬಳು ಕತ್ತು ಸೀಳಿ ಕೊಲೆಗೈದ ಘಟನೆ ಉತ್ತರ ಪ್ರದೇಶ ಬದೌನ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಆಗಸ್ಟ್ 14ರಂದು 45 ವರ್ಷದ ತೇಜೇಂದರ್ ಸಿಂಗ್ ಎಂಬಾತ ಮನೆಯಲ್ಲೇ ಕತ್ತು ಸೀಳಿ ಕೊಲೆಯಾಗಿದ್ದ. ಈ ಬಗ್ಗೆ ಪೊಲೀಸ್ ಕೇಸು ದಾಖಲಾಗಿ, ಯಾರೋ ಅಪರಿಚಿತರು ಕೊಲೆಗೈದಿದ್ದಾರೆಂದು ದೂರಲಾಗಿತ್ತು. ಆದರೆ ಪೊಲೀಸರಿಗೆ ತೇಜೇಂದರ್ ಸಿಂಗ್ ಪತ್ನಿ ಮೈಥಿಲಿ ದೇವಿ ಬಗ್ಗೆ ಶಂಕೆಯಿತ್ತು. ಹೀಗಾಗಿ ಆಕೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಮಹಿಳೆ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾಳೆ.
ಈ ದಂಪತಿಗೆ ನಾಲ್ವರು ಮಕ್ಕಳಿದ್ದಾರೆ. ಸೊಸೆಯಂದಿರೂ ಇದ್ದಾರೆ. ಆದರೆ ಗಂಡ ತೇಜೇಂದರ್ ಸಿಂಗ್, ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪತ್ನಿಗೆ ಹೊಡೆದು ಸೊಸೆಯಂದಿರನ್ನು ತನ್ನೊಂದಿಗೆ ಮಲಗುವಂತೆ ಒತ್ತಾಯ ಮಾಡುತ್ತಿದ್ದ. ಸೊಸೆಯನ್ನು ಕೃತ್ಯಕ್ಕೆ ಒಪ್ಪಿಸುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದನಂತೆ. ಇದರಿಂದ ಸಿಟ್ಟಿಗೆದ್ದಿದ್ದ ಮೈಥಿಲಿ ದೇವಿ, ಸೂಕ್ತ ಸಮಯಕ್ಕಾಗಿ ಕಾದಿದ್ದಳು. ಆಗಸ್ಟ್ 14ರಂದು ಕುಡಿದು ಬಂದು ಮನೆಯ ಜಗುಲಿಯಲ್ಲಿ ಅಂಗಾತ ಮಲಗಿದ್ದ ಪತಿಯ ಕುತ್ತಿಗೆಯನ್ನೇ ಸೀಳಿ ಹಾಕಿದ್ದಳು. ಸೊಸೆಯನ್ನು ರಕ್ಷಣೆ ಮಾಡುವುದಕ್ಕಾಗಿ ಈ ಕೃತ್ಯ ಮಾಡಲೇಬೇಕಿತ್ತು ಎಂದು ಆಕೆ ಪೊಲೀಸರಲ್ಲಿ ತಪ್ಪೊಪ್ಪಿಕೊಂಡಿದ್ದಾಳೆ.
A toy manufacturer in Uttar Pradesh’s Budaun was allegedly killed by his wife to “prevent him from sexually abusing" their 19-year-old daughter-in-law". Police said that the 40-year-old woman was arrested for slitting her husband’s throat.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm