ಬ್ರೇಕಿಂಗ್ ನ್ಯೂಸ್
26-08-23 10:19 pm HK News Desk ಕ್ರೈಂ
ಲಕ್ನೋ, ಆಗಸ್ಟ್ 26: 19 ವರ್ಷದ ಸೊಸೆಯ ಮೇಲೆ ಕಣ್ಣು ಹಾಕಿದ್ದಾನೆಂದು ತನ್ನ ಗಂಡನನ್ನೇ ಮಹಿಳೆಯೊಬ್ಬಳು ಕತ್ತು ಸೀಳಿ ಕೊಲೆಗೈದ ಘಟನೆ ಉತ್ತರ ಪ್ರದೇಶ ಬದೌನ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಆಗಸ್ಟ್ 14ರಂದು 45 ವರ್ಷದ ತೇಜೇಂದರ್ ಸಿಂಗ್ ಎಂಬಾತ ಮನೆಯಲ್ಲೇ ಕತ್ತು ಸೀಳಿ ಕೊಲೆಯಾಗಿದ್ದ. ಈ ಬಗ್ಗೆ ಪೊಲೀಸ್ ಕೇಸು ದಾಖಲಾಗಿ, ಯಾರೋ ಅಪರಿಚಿತರು ಕೊಲೆಗೈದಿದ್ದಾರೆಂದು ದೂರಲಾಗಿತ್ತು. ಆದರೆ ಪೊಲೀಸರಿಗೆ ತೇಜೇಂದರ್ ಸಿಂಗ್ ಪತ್ನಿ ಮೈಥಿಲಿ ದೇವಿ ಬಗ್ಗೆ ಶಂಕೆಯಿತ್ತು. ಹೀಗಾಗಿ ಆಕೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಮಹಿಳೆ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾಳೆ.
ಈ ದಂಪತಿಗೆ ನಾಲ್ವರು ಮಕ್ಕಳಿದ್ದಾರೆ. ಸೊಸೆಯಂದಿರೂ ಇದ್ದಾರೆ. ಆದರೆ ಗಂಡ ತೇಜೇಂದರ್ ಸಿಂಗ್, ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪತ್ನಿಗೆ ಹೊಡೆದು ಸೊಸೆಯಂದಿರನ್ನು ತನ್ನೊಂದಿಗೆ ಮಲಗುವಂತೆ ಒತ್ತಾಯ ಮಾಡುತ್ತಿದ್ದ. ಸೊಸೆಯನ್ನು ಕೃತ್ಯಕ್ಕೆ ಒಪ್ಪಿಸುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದನಂತೆ. ಇದರಿಂದ ಸಿಟ್ಟಿಗೆದ್ದಿದ್ದ ಮೈಥಿಲಿ ದೇವಿ, ಸೂಕ್ತ ಸಮಯಕ್ಕಾಗಿ ಕಾದಿದ್ದಳು. ಆಗಸ್ಟ್ 14ರಂದು ಕುಡಿದು ಬಂದು ಮನೆಯ ಜಗುಲಿಯಲ್ಲಿ ಅಂಗಾತ ಮಲಗಿದ್ದ ಪತಿಯ ಕುತ್ತಿಗೆಯನ್ನೇ ಸೀಳಿ ಹಾಕಿದ್ದಳು. ಸೊಸೆಯನ್ನು ರಕ್ಷಣೆ ಮಾಡುವುದಕ್ಕಾಗಿ ಈ ಕೃತ್ಯ ಮಾಡಲೇಬೇಕಿತ್ತು ಎಂದು ಆಕೆ ಪೊಲೀಸರಲ್ಲಿ ತಪ್ಪೊಪ್ಪಿಕೊಂಡಿದ್ದಾಳೆ.
A toy manufacturer in Uttar Pradesh’s Budaun was allegedly killed by his wife to “prevent him from sexually abusing" their 19-year-old daughter-in-law". Police said that the 40-year-old woman was arrested for slitting her husband’s throat.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm