ಬ್ರೇಕಿಂಗ್ ನ್ಯೂಸ್
28-08-23 08:43 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 28: ಲಿವಿಂಗ್ ಟುಗೆದರ್ನಲ್ಲಿದ್ದ ಯುವತಿಯನ್ನು ಆಕೆಯ ಪ್ರಿಯಕರನೇ ಕುಕ್ಕರ್ನಿಂದ ಹೊಡೆದು ಕೊಲೆಗೈದಿರುವ ಘಟನೆ ರಾಜಧಾನಿ ಬೆಂಗಳೂರಿನ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 24 ವರ್ಷದ ದೇವಿ ಕೊಲೆಯಾದ ಯುವತಿಯಾಗಿದ್ದು, ವೈಷ್ಣವ್ ಪ್ರೇಮಿಯನ್ನೇ ಕೊಲೆಗೈದ ಆರೋಪಿಯಾಗಿದ್ದಾನೆ. ಇಬ್ಬರು ಕೇರಳ ದೇವಿ ಮತ್ತು ವೈಷ್ಣವ್ ಇಬ್ಬರು ಒಟ್ಟಿಗೆ ಶಿಕ್ಷಣ ಪಡೆದುಕೊಂಡಿದ್ದರಂತೆ.
ಬಾಲ್ಯದಿಂದಲೇ ಗೆಳೆಯರಾಗಿದ್ದ ಇಬ್ಬರು ಸ್ನೇಹ ಪ್ರೀತಿಗೆ ತಿರುಗಿ ಇಬ್ಬರು ಕೆಲಸ ನಿಮಿತ್ತ ಬೆಂಗಳೂರಿಗೆ ಬಂದು ನೆಲೆಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಬೇಗೂರು ಪೊಲೀಸ್ ಠಾಣೆಯ ನ್ಯೂ ಮೈಕೋ ಲೇಔಟ್ ನಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ಆರೋಪಿಯನ್ನ ಬಂಧಿಸಿರುವ ಪೊಲೀಸರು ವಿಚಾರಣೆಯನ್ನು ಮುಂದುವರಿಸಿದ್ದಾರೆ.
A 24-year-old woman was allegedly beaten to death by her live-in partner in Karnataka’s Bengaluru. The accused, identified as 29-year-old Vaishnav, has been arrested, police said.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm