ಬ್ರೇಕಿಂಗ್ ನ್ಯೂಸ್
28-08-23 09:42 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 28: ಬುರ್ಖಾ ಹಾಕ್ಕೊಂಡಿದ್ದ ಮುಸ್ಲಿಂ ಯುವತಿಯೊಬ್ಬಳು ಬೇರೆ ಧರ್ಮದ ಯುವಕನ ಜೊತೆಗೆ ಬೈಕಿನಲ್ಲಿ ಹೋಗಿದ್ದ ಕಾರಣಕ್ಕೆ ಆಕ್ಷೇಪಿಸಿ ಹಲ್ಲೆಗೆ ಮುಂದಾದ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಬಂಗಾರಪೇಟೆಯ ನಿವಾಸಿ ಜಾಕಿರ್ ಅಹ್ಮದ್ (22) ಬಂಧಿತ ಯುವಕ. ಈತ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ, ಮುಸ್ಲಿಂ ಯುವತಿಯೊಬ್ಬಳು ಬೈಕಿನಲ್ಲಿ ಯುವಕನ ಜೊತೆಗೆ ತೆರಳುತ್ತಿದ್ದಾಗ ಸಾರ್ವಜನಿಕ ಪ್ರದೇಶದಲ್ಲಿ ತಡೆದು ಪ್ರಶ್ನೆ ಮಾಡಿದ್ದು ಬೈದಾಡಿದ್ದ. ಹಲ್ಲೆಗೆ ಮುಂದಾಗಿದ್ದನ್ನು ಯಾರೋ ಸಾರ್ವಜನಿಕರು ವಿಡಿಯೋ ಮಾಡಿದ್ದರು. ವಿಡಿಯೋ ಆಧರಿಸಿ ನೈತಿಕ ಪೊಲೀಸ್ ನಡೆಸಿದ ಯುವಕನ ವಿರುದ್ಧ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.
ಪೊಲೀಸರು ತನಿಖೆ ನಡೆಸಿದಾಗ ಯುವತಿ ಮತ್ತು ಯುವಕ ಪರಿಚಯದವರಾಗಿದ್ದು ಕೆಲಸಕ್ಕೆ ಇಂಟರ್ವ್ಯೂ ಎದುರಿಸಿ ಬೈಕಿನಲ್ಲಿ ಜೊತೆಯಾಗಿ ತೆರಳುತ್ತಿದ್ದರು. ಯುವತಿಯನ್ನು ಆಕೆಯ ಮನೆಗೆ ಬಿಟ್ಟು ಬರಲು ಬರುತ್ತಿದ್ದಾಗ ಶಾಕೀರ್ ಅಡ್ಡಗಟ್ಟಿದ್ದು ಮೋರಲ್ ಪೊಲೀಸ್ ನಡೆಸಿದ್ದ. ಕಾಂಗ್ರೆಸ್ ಸರಕಾರ ನೈತಿಕ ಪೊಲೀಸ್ ಕೃತ್ಯಗಳ ಬಗ್ಗೆ ಕಠಿಣ ಕ್ರಮ ಜರುಗಿಸುವುದಾಗಿ ಹೇಳಿತ್ತು.
The Karnataka Police have arrested a man here in connection with abusing a burqa-clad woman for going with her friend belonging to another faith, said officials on Monday.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm