ಬ್ರೇಕಿಂಗ್ ನ್ಯೂಸ್
28-08-23 09:42 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 28: ಬುರ್ಖಾ ಹಾಕ್ಕೊಂಡಿದ್ದ ಮುಸ್ಲಿಂ ಯುವತಿಯೊಬ್ಬಳು ಬೇರೆ ಧರ್ಮದ ಯುವಕನ ಜೊತೆಗೆ ಬೈಕಿನಲ್ಲಿ ಹೋಗಿದ್ದ ಕಾರಣಕ್ಕೆ ಆಕ್ಷೇಪಿಸಿ ಹಲ್ಲೆಗೆ ಮುಂದಾದ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಬಂಗಾರಪೇಟೆಯ ನಿವಾಸಿ ಜಾಕಿರ್ ಅಹ್ಮದ್ (22) ಬಂಧಿತ ಯುವಕ. ಈತ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ, ಮುಸ್ಲಿಂ ಯುವತಿಯೊಬ್ಬಳು ಬೈಕಿನಲ್ಲಿ ಯುವಕನ ಜೊತೆಗೆ ತೆರಳುತ್ತಿದ್ದಾಗ ಸಾರ್ವಜನಿಕ ಪ್ರದೇಶದಲ್ಲಿ ತಡೆದು ಪ್ರಶ್ನೆ ಮಾಡಿದ್ದು ಬೈದಾಡಿದ್ದ. ಹಲ್ಲೆಗೆ ಮುಂದಾಗಿದ್ದನ್ನು ಯಾರೋ ಸಾರ್ವಜನಿಕರು ವಿಡಿಯೋ ಮಾಡಿದ್ದರು. ವಿಡಿಯೋ ಆಧರಿಸಿ ನೈತಿಕ ಪೊಲೀಸ್ ನಡೆಸಿದ ಯುವಕನ ವಿರುದ್ಧ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.
ಪೊಲೀಸರು ತನಿಖೆ ನಡೆಸಿದಾಗ ಯುವತಿ ಮತ್ತು ಯುವಕ ಪರಿಚಯದವರಾಗಿದ್ದು ಕೆಲಸಕ್ಕೆ ಇಂಟರ್ವ್ಯೂ ಎದುರಿಸಿ ಬೈಕಿನಲ್ಲಿ ಜೊತೆಯಾಗಿ ತೆರಳುತ್ತಿದ್ದರು. ಯುವತಿಯನ್ನು ಆಕೆಯ ಮನೆಗೆ ಬಿಟ್ಟು ಬರಲು ಬರುತ್ತಿದ್ದಾಗ ಶಾಕೀರ್ ಅಡ್ಡಗಟ್ಟಿದ್ದು ಮೋರಲ್ ಪೊಲೀಸ್ ನಡೆಸಿದ್ದ. ಕಾಂಗ್ರೆಸ್ ಸರಕಾರ ನೈತಿಕ ಪೊಲೀಸ್ ಕೃತ್ಯಗಳ ಬಗ್ಗೆ ಕಠಿಣ ಕ್ರಮ ಜರುಗಿಸುವುದಾಗಿ ಹೇಳಿತ್ತು.
The Karnataka Police have arrested a man here in connection with abusing a burqa-clad woman for going with her friend belonging to another faith, said officials on Monday.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm