ಬ್ರೇಕಿಂಗ್ ನ್ಯೂಸ್
28-08-23 09:42 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 28: ಬುರ್ಖಾ ಹಾಕ್ಕೊಂಡಿದ್ದ ಮುಸ್ಲಿಂ ಯುವತಿಯೊಬ್ಬಳು ಬೇರೆ ಧರ್ಮದ ಯುವಕನ ಜೊತೆಗೆ ಬೈಕಿನಲ್ಲಿ ಹೋಗಿದ್ದ ಕಾರಣಕ್ಕೆ ಆಕ್ಷೇಪಿಸಿ ಹಲ್ಲೆಗೆ ಮುಂದಾದ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಬಂಗಾರಪೇಟೆಯ ನಿವಾಸಿ ಜಾಕಿರ್ ಅಹ್ಮದ್ (22) ಬಂಧಿತ ಯುವಕ. ಈತ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ, ಮುಸ್ಲಿಂ ಯುವತಿಯೊಬ್ಬಳು ಬೈಕಿನಲ್ಲಿ ಯುವಕನ ಜೊತೆಗೆ ತೆರಳುತ್ತಿದ್ದಾಗ ಸಾರ್ವಜನಿಕ ಪ್ರದೇಶದಲ್ಲಿ ತಡೆದು ಪ್ರಶ್ನೆ ಮಾಡಿದ್ದು ಬೈದಾಡಿದ್ದ. ಹಲ್ಲೆಗೆ ಮುಂದಾಗಿದ್ದನ್ನು ಯಾರೋ ಸಾರ್ವಜನಿಕರು ವಿಡಿಯೋ ಮಾಡಿದ್ದರು. ವಿಡಿಯೋ ಆಧರಿಸಿ ನೈತಿಕ ಪೊಲೀಸ್ ನಡೆಸಿದ ಯುವಕನ ವಿರುದ್ಧ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.
ಪೊಲೀಸರು ತನಿಖೆ ನಡೆಸಿದಾಗ ಯುವತಿ ಮತ್ತು ಯುವಕ ಪರಿಚಯದವರಾಗಿದ್ದು ಕೆಲಸಕ್ಕೆ ಇಂಟರ್ವ್ಯೂ ಎದುರಿಸಿ ಬೈಕಿನಲ್ಲಿ ಜೊತೆಯಾಗಿ ತೆರಳುತ್ತಿದ್ದರು. ಯುವತಿಯನ್ನು ಆಕೆಯ ಮನೆಗೆ ಬಿಟ್ಟು ಬರಲು ಬರುತ್ತಿದ್ದಾಗ ಶಾಕೀರ್ ಅಡ್ಡಗಟ್ಟಿದ್ದು ಮೋರಲ್ ಪೊಲೀಸ್ ನಡೆಸಿದ್ದ. ಕಾಂಗ್ರೆಸ್ ಸರಕಾರ ನೈತಿಕ ಪೊಲೀಸ್ ಕೃತ್ಯಗಳ ಬಗ್ಗೆ ಕಠಿಣ ಕ್ರಮ ಜರುಗಿಸುವುದಾಗಿ ಹೇಳಿತ್ತು.
The Karnataka Police have arrested a man here in connection with abusing a burqa-clad woman for going with her friend belonging to another faith, said officials on Monday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm