ಬ್ರೇಕಿಂಗ್ ನ್ಯೂಸ್
07-11-20 06:08 pm Mangalore Correspondent ಕ್ರೈಂ
ಬಂಟ್ವಾಳ , ನವೆಂಬರ್ 07: ಮುಲ್ಕಿ ಮೂಲದ ಯುವತಿಯನ್ನು ತುಂಬೆ ನದಿತೀರದಲ್ಲಿ ಕೊಲೆಗೈದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಯುವತಿಯನ್ನು ಮುಲ್ಕಿ ಒಡೆಯರ ಬೆಟ್ಟು ನಿವಾಸಿ ಆಶಾ(36) ಎಂದು ಗುರುತಿಸಲಾಗಿದೆ.
ಮೃತ ಯುವತಿ ಭೂ ವ್ಯವಹಾರ ವಹಿವಾಟು ನಡೆಸುತ್ತಿದ್ದು ಈಕೆಯ ಸಾವು ಸಂಶಯಕ್ಕೆ ಕಾರಣವಾಗಿದೆ. ಮುಲ್ಕಿ ಪರಿಸರದಲ್ಲಿ ಎಲ್ಲರಿಗೂ ಚಿರಪರಿಚಿತರಾಗಿದ್ದ ಈಕೆ ಮನೆಗೆ ರಿಕ್ಷಾದಲ್ಲಿ ಬಂದು ಹೋಗುತ್ತಿದ್ದರು ಎಂದು ನಿಕಟವರ್ತಿಗಳು ತಿಳಿಸಿದ್ದಾರೆ.
ನದಿ ತೀರದಲ್ಲಿ ಶವವಾಗಿ ಪತ್ತೆಯಾಗಿದ್ದು ಮೈಮೇಲೆ ರಕ್ತದ ಕಲೆಗಳು ಕಂಡುಬಂದಿದೆ. ಹೀಗಾಗಿ ಯುವತಿಯನ್ನು ಕೊಲೆಗೈದು ಎಸೆದು ಹೋಗಿರಬಹುದೆಂದು ಶಂಕಿಸಲಾಗಿದೆ.
ಮೃತ ಆಶಾ ಮುಲ್ಕಿಯ ಒಡೆಯರ ಬೆಟ್ಟು ಮನೆಯಲ್ಲಿ ತಾಯಿಯೊಂದಿಗೆ ವಾಸಿಸುತ್ತಿದ್ದು ಮನೆಯವರು ಮೃತ ಶರೀರ ಪತ್ತೆಯಾದ ಸ್ಥಳ ಬಂಟ್ವಾಳದ ತುಂಬೆಗೆ ಧಾವಿಸಿದ್ದಾರೆ.
Woman Murdered and thrown near river side at Thumbay, Bantwal. The deceased has been identified as Asha (36) from Mulki.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm