ಬ್ರೇಕಿಂಗ್ ನ್ಯೂಸ್
07-11-20 06:08 pm Mangalore Correspondent ಕ್ರೈಂ
ಬಂಟ್ವಾಳ , ನವೆಂಬರ್ 07: ಮುಲ್ಕಿ ಮೂಲದ ಯುವತಿಯನ್ನು ತುಂಬೆ ನದಿತೀರದಲ್ಲಿ ಕೊಲೆಗೈದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಯುವತಿಯನ್ನು ಮುಲ್ಕಿ ಒಡೆಯರ ಬೆಟ್ಟು ನಿವಾಸಿ ಆಶಾ(36) ಎಂದು ಗುರುತಿಸಲಾಗಿದೆ.
ಮೃತ ಯುವತಿ ಭೂ ವ್ಯವಹಾರ ವಹಿವಾಟು ನಡೆಸುತ್ತಿದ್ದು ಈಕೆಯ ಸಾವು ಸಂಶಯಕ್ಕೆ ಕಾರಣವಾಗಿದೆ. ಮುಲ್ಕಿ ಪರಿಸರದಲ್ಲಿ ಎಲ್ಲರಿಗೂ ಚಿರಪರಿಚಿತರಾಗಿದ್ದ ಈಕೆ ಮನೆಗೆ ರಿಕ್ಷಾದಲ್ಲಿ ಬಂದು ಹೋಗುತ್ತಿದ್ದರು ಎಂದು ನಿಕಟವರ್ತಿಗಳು ತಿಳಿಸಿದ್ದಾರೆ.
ನದಿ ತೀರದಲ್ಲಿ ಶವವಾಗಿ ಪತ್ತೆಯಾಗಿದ್ದು ಮೈಮೇಲೆ ರಕ್ತದ ಕಲೆಗಳು ಕಂಡುಬಂದಿದೆ. ಹೀಗಾಗಿ ಯುವತಿಯನ್ನು ಕೊಲೆಗೈದು ಎಸೆದು ಹೋಗಿರಬಹುದೆಂದು ಶಂಕಿಸಲಾಗಿದೆ.
ಮೃತ ಆಶಾ ಮುಲ್ಕಿಯ ಒಡೆಯರ ಬೆಟ್ಟು ಮನೆಯಲ್ಲಿ ತಾಯಿಯೊಂದಿಗೆ ವಾಸಿಸುತ್ತಿದ್ದು ಮನೆಯವರು ಮೃತ ಶರೀರ ಪತ್ತೆಯಾದ ಸ್ಥಳ ಬಂಟ್ವಾಳದ ತುಂಬೆಗೆ ಧಾವಿಸಿದ್ದಾರೆ.
Woman Murdered and thrown near river side at Thumbay, Bantwal. The deceased has been identified as Asha (36) from Mulki.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 06:59 pm
HK News Desk
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
05-08-25 08:22 pm
Mangalore Correspondent
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm