ಬ್ರೇಕಿಂಗ್ ನ್ಯೂಸ್
29-08-23 05:56 pm HK News Desk ಕ್ರೈಂ
ಕೇರಳ, ಆಗಸ್ಟ್ 29: ಮಹತ್ವದ ಕಾರ್ಯಾಚರಣೆಯಲ್ಲಿ ಕೇರಳದ ಕಾರಿಪುರ್ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊಕೇನ್, ಹೆರಾಯಿನ್ ಸೇರಿದಂತೆ ಬರೋಬ್ಬರಿ 44 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ಪ್ರಯಾಣಿಕರೊಬ್ಬರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಡೈರೆಕ್ಟೋರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್ ಐ) ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಪ್ರದೇಶದ ಮುಜಾಫರ್ ನಗರದ ನಿವಾಸಿ ರಾಜೀವ್ ಕುಮಾರ್ ಎಂಬಾತನಿಂದ ಮೂರುವರೆ ಕೆ.ಜಿ ಕೊಕೇನ್ ಮತ್ತು 1.3 ಕೆಜಿ ಹೆರಾಯಿನ್ ಅನ್ನು ಡಿಆರ್ ಐನ ಕೊಚ್ಚಿನ ವಲಯ ಘಟಕದ ಕ್ಯಾಲಿಕಟ್ ಪ್ರಾದೇಶಿಕ ಘಟಕ ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.
ಆರೋಪಿ ರಾಜೀವ್ ಕುಮಾರ್ ನಿಂದ ವಶಡಿಸಿಕೊಂಡ ಮಾದಕ ವಸ್ತುಗಳ ಒಟ್ಟು ಮೊತ್ತ 44 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
ಏರ್ ಅರೇಬಿಯಾ ವಿಮಾನದಲ್ಲಿ ರಾಜೀವ್ ಕುಮಾರ್ ಕೀನ್ಯಾದ ನೈರೋಬಿಯಿಂದ ಶಾರ್ಜಾದ ಮೂಲಕ ಕೇರಳಕ್ಕೆ ಆಗಮಿಸಿದ್ದ. ಈ ಸಂದರ್ಭದಲ್ಲಿ ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯಿಂದ ಒಟ್ಟು 4.08 ಕೆ.ಜಿ ಮಾದಕವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿರುದಾಗಿ ಅಧಿಕರಿಗಳು ತಿಳಿಸಿದ್ದಾರೆ.
ಆರೋಪಿ ತನ್ನ ಚೆಕ್ ಇನ್ ಬ್ಯಾಗೇಜ್ನಲ್ಲಿದ್ದ ಶೂಗಳು, ಕೈ ಚೀಲಗಳು, ಪಾರ್ಸ್ಗಳು, ಚಿತ್ರಫಲಕಗಳು ಮತ್ತು ಫೈಲ್ ಫೋಲ್ಡರ್ಗಳಂತಹ ವಸ್ತುಗಳ ಒಳಗೆ ನಿಷೇಧಿತ ಡ್ರಗ್ಸ್ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ. ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಡಿಆರ್ಐ ಅಧಿಕಾರಿಗಳು ಹೇಳಿದ್ದಾರೆ.
In a major drug haul, ₹ 44 crore worth narcotics, including cocaine and heroin, were seized from a passenger at the international airport in Karipur in Karala, the Directorate of Revenue Intelligence (DRI) said today.
15-08-25 07:15 pm
Bangalore Correspondent
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
DK Shivakumar, Dharmasthala, Virendra Heggade...
14-08-25 03:49 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm