ಬ್ರೇಕಿಂಗ್ ನ್ಯೂಸ್
01-09-23 03:09 pm HK News Desk ಕ್ರೈಂ
ಲಕ್ನೋ, ಸೆ.1: ಕೇಂದ್ರ ಸಚಿವ ಕೌಶಲ್ ಕಿಶೋರ್ ಪುತ್ರ ತನ್ನ ಮನೆಯಲ್ಲೇ ವ್ಯಕ್ತಿಯೊಬ್ಬನನ್ನು ಗುಂಡು ಹಾರಿಸಿ ಕೊಂದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಶುಕ್ರವಾರ ಬೆಳಗ್ಗೆ ಲಕ್ನೋದಲ್ಲಿರುವ ಸಚಿವರ ಮನೆಯ ಎದುರಲ್ಲಿ ವಿನಯ್ ಶ್ರೀವಾಸ್ತವ ಎಂಬ ವ್ಯಕ್ತಿಯ ಶವ ಗುಂಡೇಟು ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಶುಕ್ರವಾರ ನಸುಕಿನ ಜಾವ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಲಕ್ನೋ ನಗರ ಸಮೀಪದ ಬೆಗಾರಿಯಾ ಗ್ರಾಮದಲ್ಲಿರುವ ಸಚಿವರ ಮನೆಯಲ್ಲೇ ಘಟನೆ ನಡೆದಿತ್ತು. ಸಚಿವರ ಪುತ್ರ ವಿಕಾಸ್ ಕಿಶೋರ್ ಗೆ ಸೇರಿದ ಪಿಸ್ತೂಲ್ ನಲ್ಲಿ ಫೈರ್ ಆಗಿದೆ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಆದರೆ ಸಚಿವ ಕೌಶಲ್ ಕಿಶೋರ್ ಪ್ರತಿಕ್ರಿಯೆ ನೀಡಿದ್ದು, ತನ್ನ ಮಗನಿಗೆ ಸೇರಿದ ಪಿಸ್ತೂಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ನನ್ನ ಮಗ ಘಟನೆ ನಡೆದ ಸಂದರ್ಭದಲ್ಲಿ ಮನೆಯಲ್ಲೇ ಇರಲಿಲ್ಲ. ಕೊಲೆಯಾದ ವಿಕಾಸ್ ತನ್ನ ಮಗನ ಕ್ಲೋಸ್ ಫ್ರೆಂಡ್ ಆಗಿದ್ದ. ಆಗ ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ, ಏನಿದ್ದರೂ ತನಿಖೆಗೆ ಸಹಕಾರ ನೀಡುತ್ತೇನೆ. ಅಪರಾಧಿಗಳನ್ನು ಬಂಧಿಸಬೇಕು ಎಂದು ಹೇಳಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.
Body of a youth has been found under suspicious circumstances at the house of Union minister Kaushal Kishore. The deceased, identified as Vinay Srivastava, was allegedly shot with a pistol that reportedly belongs to minister’s son, Vikas Kishore.
15-08-25 07:15 pm
Bangalore Correspondent
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
DK Shivakumar, Dharmasthala, Virendra Heggade...
14-08-25 03:49 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm