ಬ್ರೇಕಿಂಗ್ ನ್ಯೂಸ್
01-09-23 03:09 pm HK News Desk ಕ್ರೈಂ
ಲಕ್ನೋ, ಸೆ.1: ಕೇಂದ್ರ ಸಚಿವ ಕೌಶಲ್ ಕಿಶೋರ್ ಪುತ್ರ ತನ್ನ ಮನೆಯಲ್ಲೇ ವ್ಯಕ್ತಿಯೊಬ್ಬನನ್ನು ಗುಂಡು ಹಾರಿಸಿ ಕೊಂದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಶುಕ್ರವಾರ ಬೆಳಗ್ಗೆ ಲಕ್ನೋದಲ್ಲಿರುವ ಸಚಿವರ ಮನೆಯ ಎದುರಲ್ಲಿ ವಿನಯ್ ಶ್ರೀವಾಸ್ತವ ಎಂಬ ವ್ಯಕ್ತಿಯ ಶವ ಗುಂಡೇಟು ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಶುಕ್ರವಾರ ನಸುಕಿನ ಜಾವ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಲಕ್ನೋ ನಗರ ಸಮೀಪದ ಬೆಗಾರಿಯಾ ಗ್ರಾಮದಲ್ಲಿರುವ ಸಚಿವರ ಮನೆಯಲ್ಲೇ ಘಟನೆ ನಡೆದಿತ್ತು. ಸಚಿವರ ಪುತ್ರ ವಿಕಾಸ್ ಕಿಶೋರ್ ಗೆ ಸೇರಿದ ಪಿಸ್ತೂಲ್ ನಲ್ಲಿ ಫೈರ್ ಆಗಿದೆ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಆದರೆ ಸಚಿವ ಕೌಶಲ್ ಕಿಶೋರ್ ಪ್ರತಿಕ್ರಿಯೆ ನೀಡಿದ್ದು, ತನ್ನ ಮಗನಿಗೆ ಸೇರಿದ ಪಿಸ್ತೂಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ನನ್ನ ಮಗ ಘಟನೆ ನಡೆದ ಸಂದರ್ಭದಲ್ಲಿ ಮನೆಯಲ್ಲೇ ಇರಲಿಲ್ಲ. ಕೊಲೆಯಾದ ವಿಕಾಸ್ ತನ್ನ ಮಗನ ಕ್ಲೋಸ್ ಫ್ರೆಂಡ್ ಆಗಿದ್ದ. ಆಗ ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ, ಏನಿದ್ದರೂ ತನಿಖೆಗೆ ಸಹಕಾರ ನೀಡುತ್ತೇನೆ. ಅಪರಾಧಿಗಳನ್ನು ಬಂಧಿಸಬೇಕು ಎಂದು ಹೇಳಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.
Body of a youth has been found under suspicious circumstances at the house of Union minister Kaushal Kishore. The deceased, identified as Vinay Srivastava, was allegedly shot with a pistol that reportedly belongs to minister’s son, Vikas Kishore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm