ಬ್ರೇಕಿಂಗ್ ನ್ಯೂಸ್
02-09-23 11:30 am HK News Desk ಕ್ರೈಂ
ಜೈಪುರ್, ಸೆ.2: ಪತ್ನಿಗೆ ಆಕೆಯ ಪತಿ ಹಾಗೂ ಕುಟುಂಬಸ್ಥರು ಥಳಿಸಿ, ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಘಟನೆ ರಾಜಸ್ಥಾನದ ಪ್ರತಾಪ್ಗಢ ಜಿಲ್ಲೆಯಲ್ಲಿ ನಡೆದಿದೆ.
ಮಹಿಳೆಯ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ ಮಹಿಳೆಯ ಪತಿ ಮಹಿಳೆಯನ್ನು ವಿವಸ್ತ್ರಗೊಳಿಸುತ್ತಿರುವುದು ಹಾಗೂ ಹಲ್ಲೆ ನಡೆಸುತ್ತಿರುವುದು ಸೆರೆಯಾಗಿದೆ. ಈ ವೇಳೆ ಆಕೆ ಸಹಾಯಕ್ಕಾಗಿ ಕಿರುಚಾಡಿದ್ದಾಳೆ.
ಮಹಿಳೆ ಮನೆ ತೊರೆದು ಮತ್ತೊಬ್ಬ ವ್ಯಕ್ತಿಯೊಂದಿಗೆ ವಾಸವಾಗಿದ್ದಳು ಎನ್ನಲಾಗಿದೆ. ಇದರಿಂದ ಕೋಪಗೊಂಡ ಮಹಿಳೆಯ ಪತಿ ಆಕೆಯನ್ನು ಅಪಹರಿಸಿಕೊಂಡು ಬಂದಿದ್ದ. ಬಳಿಕ ಆಕೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳನ್ನು ಬಂಧಿಸಲು ಆರು ತಂಡಗಳನ್ನು ರಚಿಸಲಾಗಿದೆ. ಪ್ರತಾಪಗಢದ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ಘಟನೆಯನ್ನು ಖಂಡಿಸಿದ್ದಾರೆ. ಅಪರಾಧ ವಿಭಾಗದ ಎಡಿಜಿ ಅವರನ್ನು ಸ್ಥಳಕ್ಕೆ ಕಳುಹಿಸಿ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಸುಸಂಸ್ಕೃತ ಸಮಾಜದಲ್ಲಿ ಇಂತಹವರಿಗೆ ಜಾಗವಿಲ್ಲ. ಆದಷ್ಟು ಬೇಗ ಈ ಕೃತ್ಯ ಎಸಗಿದವರನ್ನು ಕಟಕಟೆಯಲ್ಲಿ ನಿಲ್ಲಿಸಿ ವಿಚಾರಣೆ ನಡೆಸಲಾಗುವುದು. ಆದಷ್ಟು ಬೇಗ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಟ್ವಿಟ್ಟರ್ನಲ್ಲಿ ಹೇಳಿಕೊಂಡಿದ್ದಾರೆ.
Three people were held by the police after a tribal woman was allegedly beaten and paraded naked in Rajasthan's Pratapgarh district, said the police on Saturday. District Superintendent of Police (SP) Amit Kumar confirmed the information. Along with the woman's husband, two other accused were arrested.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm