ಬ್ರೇಕಿಂಗ್ ನ್ಯೂಸ್
06-09-23 01:14 pm HK News Desk ಕ್ರೈಂ
ಹಾಸನ, ಸೆ.6: ಸೇಬು ಹಾಗು ಮೊಸಂಬಿ ಹಣ್ಣಿನ ಒಳಗೆ ಗಾಂಜಾ ಸೊಪ್ಪಿನ ಕಿಟ್ ಇಟ್ಟು ಸ್ಟಿಕ್ಕರ್ ಅಂಟಿಸಿ, ಜೈಲಿನ ಕಾಪೌಂಡ್ ಒಳಗಡೆಗೆ ಎಸೆಯಲು ಹೋಗುತ್ತಿದ್ದ ಆರೋಪದಡಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಅಂಬೇಡ್ಕರ್ ನಗರದ ತಬ್ರೇಝ್, ಪೆನ್ಷನ್ ಮೊಹಲ್ಲಾದ ವಾಸಿಂ, ರಕೀಬ್ ಎಂದು ಗುರುತಿಸಲಾಗಿದೆ.
ಮಂಗಳವಾರ ಬೆಳಗ್ಗೆ ಸೇಬು, ಮೊಸಂಬಿ ಹಣ್ಣುಗಳಲ್ಲಿ ಗಾಂಜಾ ಇರಿಸಿ ಜೈಲಿನೊಳಗೆ ಎಸೆಯಲು ತೆರಳುತ್ತಿದ್ದಾರೆ ಎಂಬ ಖಚಿತ ಮಾಹಿತಿ ತಿಳಿದ ನಗರ ಠಾಣಾ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ , ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮಕೈಗೊಂಡಿದ್ದಾರೆ.
ಇತ್ತೀಚೆಗೆ ಹಾಸನ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ದಾಳಿಯ ವೇಳೆ ಪೊಲೀಸರು ಗಾಂಜಾ ಮತ್ತು ಮೊಬೈಲ್ಗಳನ್ನು ವಶಪಡಿಸಿಕೊಂಡ ನಂತರ ನಾಲ್ವರು ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
Karnataka police have arrested three persons on charges of attempting to smuggle ganja to prison inmates hidden in fruits in Hassan district, police said on Tuesday. Those arrested have been identified as 28-year-old Tabrez, 21-year-old Wasim and 20-year-old Rakeeb. The accused were into vegetable selling and scrap business.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm