ಬ್ರೇಕಿಂಗ್ ನ್ಯೂಸ್
06-09-23 01:14 pm HK News Desk ಕ್ರೈಂ
ಹಾಸನ, ಸೆ.6: ಸೇಬು ಹಾಗು ಮೊಸಂಬಿ ಹಣ್ಣಿನ ಒಳಗೆ ಗಾಂಜಾ ಸೊಪ್ಪಿನ ಕಿಟ್ ಇಟ್ಟು ಸ್ಟಿಕ್ಕರ್ ಅಂಟಿಸಿ, ಜೈಲಿನ ಕಾಪೌಂಡ್ ಒಳಗಡೆಗೆ ಎಸೆಯಲು ಹೋಗುತ್ತಿದ್ದ ಆರೋಪದಡಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಅಂಬೇಡ್ಕರ್ ನಗರದ ತಬ್ರೇಝ್, ಪೆನ್ಷನ್ ಮೊಹಲ್ಲಾದ ವಾಸಿಂ, ರಕೀಬ್ ಎಂದು ಗುರುತಿಸಲಾಗಿದೆ.
ಮಂಗಳವಾರ ಬೆಳಗ್ಗೆ ಸೇಬು, ಮೊಸಂಬಿ ಹಣ್ಣುಗಳಲ್ಲಿ ಗಾಂಜಾ ಇರಿಸಿ ಜೈಲಿನೊಳಗೆ ಎಸೆಯಲು ತೆರಳುತ್ತಿದ್ದಾರೆ ಎಂಬ ಖಚಿತ ಮಾಹಿತಿ ತಿಳಿದ ನಗರ ಠಾಣಾ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ , ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮಕೈಗೊಂಡಿದ್ದಾರೆ.
ಇತ್ತೀಚೆಗೆ ಹಾಸನ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ದಾಳಿಯ ವೇಳೆ ಪೊಲೀಸರು ಗಾಂಜಾ ಮತ್ತು ಮೊಬೈಲ್ಗಳನ್ನು ವಶಪಡಿಸಿಕೊಂಡ ನಂತರ ನಾಲ್ವರು ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
Karnataka police have arrested three persons on charges of attempting to smuggle ganja to prison inmates hidden in fruits in Hassan district, police said on Tuesday. Those arrested have been identified as 28-year-old Tabrez, 21-year-old Wasim and 20-year-old Rakeeb. The accused were into vegetable selling and scrap business.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm