ಬ್ರೇಕಿಂಗ್ ನ್ಯೂಸ್
09-11-20 04:11 pm Udupi Correspondent ಕ್ರೈಂ
ಉಡುಪಿ, ನವೆಂಬರ್ 09 : ಬೆಂಗಳೂರು ಮೂಲದ ಪ್ರವಾಸಿಗರು ಮಲ್ಪೆ ಕಡಲತೀರದಲ್ಲಿ ನೀರಾಟದಲ್ಲಿ ತೊಡಗಿದ್ದಾಗ, ಆ ಪೈಕಿ ಮೂವರು ಅಲೆಗಳ ನಡುವೆ ಕೊಚ್ಚಿ ಹೋಗಿದ್ದು ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು ಬೆಳಗ್ಗೆ ಘಟನೆ ನಡೆದಿದೆ.
ಬೆಂಗಳೂರಿನ 10 ಜನ ಪ್ರವಾಸಿಗರು ಕಡಲತೀರಕ್ಕೆ ಆಗಮಿಸಿದ್ದರು. ಈ ಪೈಕಿ ಐದಾರು ಜನ ನೀರಿಗಿಳಿದು ಮೋಜು ಮಸ್ತಿಯಲ್ಲಿ ತೊಡಗಿದ್ದರು. ಮೊದಲು ಯುವತಿಯೊಬ್ಬಳು ನೀರಿನಲ್ಲಿ ಮುಳುಗಿದ್ದಾಳೆ. ಆಕೆಯ ರಕ್ಷಣೆಗಾಗಿ ಜೊತೆಗಿದ್ದ ಇನ್ನಿಬ್ಬರು ನೀರಿಗೆ ಹಾರಿದ್ದು ಈ ವೇಳೆ ಮೂವರು ಕೂಡ ಅಪಾಯಕ್ಕೆ ಸಿಲುಕಿದ್ದಾರೆ. ದಡದಲ್ಲಿ ಇದ್ದವರು ರಕ್ಷಣೆಗಾಗಿ ಮೊರೆ ಇಟ್ಟಿದ್ದಾರೆ. ಇದನ್ನು ಕೇಳಿ ಸ್ವಲ್ಪ ದೂರದಲ್ಲಿ ಜೆಟ್ ಸ್ಕೀ ನಿರ್ವಹಿಸುತ್ತಿದ್ದವರು ಸ್ಥಳಕ್ಕೆ ಧಾವಿಸಿದ್ದಾರೆ.


ಜೆಟ್ ಸ್ಕೀ ಬೋಟ್ ಮೂಲಕ ಮೊದಲು ರಕ್ಷಣೆ ಮಾಡಿ, ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರತಿದಿನ 11 ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಕಡಲು ಪ್ರಕ್ಷುಬ್ಧ ಇರುತ್ತದೆ. ಈ ಸಂದರ್ಭ ಪ್ರವಾಸಿಗರು ಕಡಲಿಗೆ ಇಳಿಯಬಾರದು ಎಂದು ಸೂಚನಾ ಫಲಕ ಹಾಕಲಾಗಿದೆ. ಆದರೆ, ಸೂಚನೆಯನ್ನು ಉಲ್ಲಂಘಿಸಿ ಪ್ರವಾಸಿಗರು ನೀರಿಗಿಳಿದು ಅಪಾಯಕ್ಕೀಡಾಗುತ್ತಾರೆ.
ಸ್ವಿಮ್ಮಿಂಗ್ ಪೂಲ್, ನದಿಯಲ್ಲಿ ಈಜಲು ಕಲಿತವರು ಸಮುದ್ರಕ್ಕೆ ತಿಳಿದು ಈಜುತ್ತೇವೆ ಎಂದು ಅಂದುಕೊಂಡಿದ್ದರೆ ಅದು ಮೂರ್ಖತನ ಎಂದು ಸ್ಥಳೀಯ ಮೀನುಗಾರ ವಿಠಲ ಕಾಂಚನ್ ಹೇಳುತ್ತಾರೆ.
Three youngsters from Bangalore who were drowned in malpe beach were rescued by localities in malpe Beach, Udupi.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am