ಬ್ರೇಕಿಂಗ್ ನ್ಯೂಸ್
09-11-20 04:55 pm Udupi Correspondent ಕ್ರೈಂ
ಉಡುಪಿ, ನವೆಂಬರ್ 09 : ಪ್ರೀತಿಸಿದ ಹುಡುಗಿಗೆ ಕೈಕೊಟ್ಟು ಬೇರೊಬ್ಬ ಹುಡುಗಿಯನ್ನು ಮದುವೆಯಾಗಲು ತಯಾರಿ ನಡೆಸಿ ಸಿಕ್ಕಿಬಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಪರ್ಕಳ ನಿವಾಸಿ ಗಣೇಶ್ ಮತ್ತು ಮಣಿಪಾಲದ ನಿವಾಸಿ ಹುಡುಗಿ 13 ವರ್ಷಗಳಿಂದ ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಇಟ್ಟುಕೊಂಡಿದ್ದರು. ಆದರೆ, ಯುವಕ ಇತ್ತೀಚೆಗೆ ಬೇರೆ ಹುಡುಗಿಯನ್ನು ಮದುವೆಯಾಗಲು ರೆಡಿಯಾಗಿದ್ದ. ನ.4 ರ ಮದುವೆ ವಿಚಾರ ತಿಳಿದ ಪ್ರಿಯತಮೆ, ಮಣಿಪಾಲ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆಬಳಿಕ ಪೊಲೀಸರ ಸೂಚನೆಯಂತೆ ನ.6ರಂದು ಪ್ರೀತಿಸಿದ ಹುಡುಗಿಯನ್ನೇ ಮದುವೆಯಾಗಲು ದಿನ ನಿಗದಿಯಾಗಿತ್ತು. ಆದರೆ, ಮದುವೆ ದಿನವೇ ಹುಡುಗ ನಾಪತ್ತೆಯಾಗಿದ್ದು ಹೈಡ್ರಾಮಾ ನಡೆದಿದೆ.
ಪ್ರೀತಿಸುತ್ತಿದ್ದ ಹುಡುಗಿ, ನೇರವಾಗಿ ಹುಡುಗನ ಮನೆ ಆಸುಪಾಸಿನಲ್ಲಿ ಹುಡುಕಾಡಿ ಸಿಗದಾಗ, ಆತನ ಮನೆಯಲ್ಲಿ ಧರಣಿ ಕುಳಿತಿದ್ದಾಳೆ. ಇದರಿಂದ ಮಾನಸಿಕ ಆಘಾತಕ್ಕೊಳಗಾದ ಯುವಕ ಗಣೇಶ್ ಇಂದು ಬೆಳಗ್ಗೆ ಫೀನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಕೂಡಲೇ ವಿಷಯ ತಿಳಿದು ಯುವಕನನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯುವಕ ಚೇತರಿಸಿಕೊಳ್ಳುತ್ತಿದ್ದಾನೆಂದು ಸ್ಥಳೀಯರು ತಿಳಿಸಿದ್ದಾರೆ.
The groom who escaped on his wedding day in Udupi leaving the bride girl pregnant reportedly attempted suicide by drinking phenyl on Monday November 9.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm