ಬ್ರೇಕಿಂಗ್ ನ್ಯೂಸ್
09-11-20 04:55 pm Udupi Correspondent ಕ್ರೈಂ
ಉಡುಪಿ, ನವೆಂಬರ್ 09 : ಪ್ರೀತಿಸಿದ ಹುಡುಗಿಗೆ ಕೈಕೊಟ್ಟು ಬೇರೊಬ್ಬ ಹುಡುಗಿಯನ್ನು ಮದುವೆಯಾಗಲು ತಯಾರಿ ನಡೆಸಿ ಸಿಕ್ಕಿಬಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಪರ್ಕಳ ನಿವಾಸಿ ಗಣೇಶ್ ಮತ್ತು ಮಣಿಪಾಲದ ನಿವಾಸಿ ಹುಡುಗಿ 13 ವರ್ಷಗಳಿಂದ ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಇಟ್ಟುಕೊಂಡಿದ್ದರು. ಆದರೆ, ಯುವಕ ಇತ್ತೀಚೆಗೆ ಬೇರೆ ಹುಡುಗಿಯನ್ನು ಮದುವೆಯಾಗಲು ರೆಡಿಯಾಗಿದ್ದ. ನ.4 ರ ಮದುವೆ ವಿಚಾರ ತಿಳಿದ ಪ್ರಿಯತಮೆ, ಮಣಿಪಾಲ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆಬಳಿಕ ಪೊಲೀಸರ ಸೂಚನೆಯಂತೆ ನ.6ರಂದು ಪ್ರೀತಿಸಿದ ಹುಡುಗಿಯನ್ನೇ ಮದುವೆಯಾಗಲು ದಿನ ನಿಗದಿಯಾಗಿತ್ತು. ಆದರೆ, ಮದುವೆ ದಿನವೇ ಹುಡುಗ ನಾಪತ್ತೆಯಾಗಿದ್ದು ಹೈಡ್ರಾಮಾ ನಡೆದಿದೆ.
ಪ್ರೀತಿಸುತ್ತಿದ್ದ ಹುಡುಗಿ, ನೇರವಾಗಿ ಹುಡುಗನ ಮನೆ ಆಸುಪಾಸಿನಲ್ಲಿ ಹುಡುಕಾಡಿ ಸಿಗದಾಗ, ಆತನ ಮನೆಯಲ್ಲಿ ಧರಣಿ ಕುಳಿತಿದ್ದಾಳೆ. ಇದರಿಂದ ಮಾನಸಿಕ ಆಘಾತಕ್ಕೊಳಗಾದ ಯುವಕ ಗಣೇಶ್ ಇಂದು ಬೆಳಗ್ಗೆ ಫೀನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಕೂಡಲೇ ವಿಷಯ ತಿಳಿದು ಯುವಕನನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯುವಕ ಚೇತರಿಸಿಕೊಳ್ಳುತ್ತಿದ್ದಾನೆಂದು ಸ್ಥಳೀಯರು ತಿಳಿಸಿದ್ದಾರೆ.
The groom who escaped on his wedding day in Udupi leaving the bride girl pregnant reportedly attempted suicide by drinking phenyl on Monday November 9.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm