ಬ್ರೇಕಿಂಗ್ ನ್ಯೂಸ್
09-11-20 04:55 pm Udupi Correspondent ಕ್ರೈಂ
ಉಡುಪಿ, ನವೆಂಬರ್ 09 : ಪ್ರೀತಿಸಿದ ಹುಡುಗಿಗೆ ಕೈಕೊಟ್ಟು ಬೇರೊಬ್ಬ ಹುಡುಗಿಯನ್ನು ಮದುವೆಯಾಗಲು ತಯಾರಿ ನಡೆಸಿ ಸಿಕ್ಕಿಬಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಪರ್ಕಳ ನಿವಾಸಿ ಗಣೇಶ್ ಮತ್ತು ಮಣಿಪಾಲದ ನಿವಾಸಿ ಹುಡುಗಿ 13 ವರ್ಷಗಳಿಂದ ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಇಟ್ಟುಕೊಂಡಿದ್ದರು. ಆದರೆ, ಯುವಕ ಇತ್ತೀಚೆಗೆ ಬೇರೆ ಹುಡುಗಿಯನ್ನು ಮದುವೆಯಾಗಲು ರೆಡಿಯಾಗಿದ್ದ. ನ.4 ರ ಮದುವೆ ವಿಚಾರ ತಿಳಿದ ಪ್ರಿಯತಮೆ, ಮಣಿಪಾಲ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆಬಳಿಕ ಪೊಲೀಸರ ಸೂಚನೆಯಂತೆ ನ.6ರಂದು ಪ್ರೀತಿಸಿದ ಹುಡುಗಿಯನ್ನೇ ಮದುವೆಯಾಗಲು ದಿನ ನಿಗದಿಯಾಗಿತ್ತು. ಆದರೆ, ಮದುವೆ ದಿನವೇ ಹುಡುಗ ನಾಪತ್ತೆಯಾಗಿದ್ದು ಹೈಡ್ರಾಮಾ ನಡೆದಿದೆ.
ಪ್ರೀತಿಸುತ್ತಿದ್ದ ಹುಡುಗಿ, ನೇರವಾಗಿ ಹುಡುಗನ ಮನೆ ಆಸುಪಾಸಿನಲ್ಲಿ ಹುಡುಕಾಡಿ ಸಿಗದಾಗ, ಆತನ ಮನೆಯಲ್ಲಿ ಧರಣಿ ಕುಳಿತಿದ್ದಾಳೆ. ಇದರಿಂದ ಮಾನಸಿಕ ಆಘಾತಕ್ಕೊಳಗಾದ ಯುವಕ ಗಣೇಶ್ ಇಂದು ಬೆಳಗ್ಗೆ ಫೀನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಕೂಡಲೇ ವಿಷಯ ತಿಳಿದು ಯುವಕನನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯುವಕ ಚೇತರಿಸಿಕೊಳ್ಳುತ್ತಿದ್ದಾನೆಂದು ಸ್ಥಳೀಯರು ತಿಳಿಸಿದ್ದಾರೆ.
The groom who escaped on his wedding day in Udupi leaving the bride girl pregnant reportedly attempted suicide by drinking phenyl on Monday November 9.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
17-06-25 01:48 pm
Mangalore Correspondent
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm