ಬ್ರೇಕಿಂಗ್ ನ್ಯೂಸ್
19-09-23 09:31 pm Mangalore Correspondent ಕ್ರೈಂ
ಸುಳ್ಯ, ಸೆ.19: ಆಟೋದಲ್ಲಿ ತೆರಳುತ್ತಿದ್ದ ಯುವಕನನ್ನು ಅದರಲ್ಲಿ ದರೋಡೆಕೋರರ ಸೋಗಿನಲ್ಲಿದ್ದ ಇತರ ಪ್ರಯಾಣಿಕರೇ ಸೇರಿಕೊಂಡು ಹಲ್ಲೆಗೈದು ಸುಲಿಗೆ ಮಾಡಿರುವ ಘಟನೆ ಸುಳ್ಯದಲ್ಲಿ ನಡೆದಿದೆ.
ಮಡಿಕೇರಿ ನಿವಾಸಿ ದರ್ಶನ್ (27) ಎಂಬವರು ಸೆ.18ರಂದು ಕೆಲಸದ ನಿಮಿತ್ತ ಸುಳ್ಯಕ್ಕೆ ಬಂದಿದ್ದರು. ರಾತ್ರಿ 11 ಗಂಟೆ ವೇಳೆಗೆ ಕೆಲಸ ಮುಗಿಸಿ ಊರಿಗೆ ಹಿಂತಿರುಗುವ ಸಲುವಾಗಿ ಸುಳ್ಯ ಬಸ್ ನಿಲ್ದಾಣಕ್ಕೆ ತೆರಳಲು ಸುಳ್ಯ ಕಸಬಾ ಗ್ರಾಮದ ಹಳೆಗೇಟಿನಲ್ಲಿ ಆಟೋ ಹತ್ತಿದ್ದರು. ಈ ವೇಳೆ, ಆಟೋದಲ್ಲಿದ್ದ ಇತರ ಇಬ್ಬರು ಪ್ರಯಾಣಿಕರು ಯುವಕನ ಬಳಿಯಿದ್ದ ಬ್ಯಾಗ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ.
ಪ್ರತಿರೋಧ ತೋರಿದ ಯುವಕನಿಗೆ ಹಲ್ಲೆಗೈದು ಬ್ಯಾಗ್ ಕಿತ್ತುಕೊಂಡು ಆಟೋದಿಂದ ಹೊರಕ್ಕೆ ದೂಡಿದ್ದಾರೆ. ಕಸಿದುಕೊಂಡ ಬ್ಯಾಗಿನಲ್ಲಿ 3.5 ಲಕ್ಷ ರೂ. ನಗದು, ಎರಡು ಮೊಬೈಲ್, ಗುರುತಿನ ಚೀಟಿ, ಮೂರು ಎಟಿಎಂ ಕಾರ್ಡ್ ಗಳಿದ್ದವು. ಎಲ್ಲವನ್ನೂ ಕಿತ್ತುಕೊಂಡು ದರೋಡೆಕೋರರು ಪರಾರಿಯಾಗಿದ್ದಾರೆ. ಈ ಬಗ್ಗೆ ಯುವಕ ದರ್ಶನ್ ಸುಳ್ಯ ಠಾಣೆಗೆ ದೂರು ನೀಡಿದ್ದಾರೆ.
Kodagu youth assulted and robbed at Sullia.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm