ಬ್ರೇಕಿಂಗ್ ನ್ಯೂಸ್
10-11-20 04:48 pm Udupi Correspondent ಕ್ರೈಂ
ಉಡುಪಿ, ನ.10: ಸರಕು ವಾಹನದಲ್ಲಿ ಕಾಸರಗೋಡಿನಿಂದ ಉತ್ತರ ಪ್ರದೇಶಕ್ಕೆ ನಕಲಿ ದಾಖಲೆಗಳೊಂದಿಗೆ ಅಡಿಕೆ ಸಾಗಣೆ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು, 53,10,500 ರೂ. ತೆರಿಗೆ ಮತ್ತು ದಂಡವನ್ನು ವಸೂಲಿ ಮಾಡಿದ್ದಾರೆ.
ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು ಮೇ 23ರಂದು ರಸ್ತೆ ಜಾಗೃತಿ ಕಾರ್ಯ ನಡೆಸುವ ಸಂದರ್ಭದಲ್ಲಿ ಅಂಪಾರು- ಕೊಲ್ಲೂರು ರಸ್ತೆಯ ವಂಡ್ಸೆ ಎಂಬಲ್ಲಿ ಸರಕು ವಾಹನವನ್ನು ತಡೆದು ಅದರಲ್ಲಿ ಇದ್ದ 24,700 ಕೆ.ಜಿ. ತೂಕದ ಒಟ್ಟು 380 ಚೀಲ ಅಡಿಕೆ ಸರಕನ್ನು ಮತ್ತು ವಾಹನವನ್ನು ವಶಪಡಿಸಿಕೊಂಡು ತನಿಖೆಗೆ ಒಳಪಡಿಸಿದ್ದರು.
ತನಿಖೆ ವೇಳೆ ವ್ಯಾಪಾರಸ್ಥರು ಕರ್ನಾಟಕದಲ್ಲಿ ಅಡಿಕೆಯನ್ನು ಪಡೆದು ಅದನ್ನು ಕೇರಳದ ವರ್ತಕರ ಹೆಸರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಾಸರಗೋಡಿನಿಂದ ಉತ್ತರ ಪ್ರದೇಶಕ್ಕೆ ಸಾಗಣೆ ಮಾಡುತ್ತಿರುವ ರೀತಿ ತೋರಿಸಿದ್ದು ಪತ್ತೆ ಹಚ್ಚಲಾಗಿದೆ.
ಈ ಹಿನ್ನೆಲೆಯಲ್ಲಿ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ 2017ರ ಪ್ರಕರಣ 129(1)(ಬಿ) ಅಡಿಯಲ್ಲಿ ನಕಲಿ ಲೈಸನ್ಸ್ ಪಡೆದಿದ್ದ ಪುತ್ತೂರು ಯೂನಿಯನ್ ಕಾರ್ಗೊ ಮೂವರ್ಸ್ ಸಂಸ್ಥೆಗೆ ಒಟ್ಟು 53,10,500 ರೂ. ತೆರಿಗೆ ಮತ್ತು ದಂಡವನ್ನು ವಿಧಿಸಿ ವಸೂಲಿ ಮಾಡಿದ್ದಾಗಿ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಜಂಟಿ ಆಯುಕ್ತ(ಜಾರಿ) ಉದಯ ಶಂಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Truck carrying Arecanut to Uttar Pradesh illegally with fake documents held at Udupi with a fine of 53 lakhs.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm