ಬ್ರೇಕಿಂಗ್ ನ್ಯೂಸ್
10-11-20 04:48 pm Udupi Correspondent ಕ್ರೈಂ
ಉಡುಪಿ, ನ.10: ಸರಕು ವಾಹನದಲ್ಲಿ ಕಾಸರಗೋಡಿನಿಂದ ಉತ್ತರ ಪ್ರದೇಶಕ್ಕೆ ನಕಲಿ ದಾಖಲೆಗಳೊಂದಿಗೆ ಅಡಿಕೆ ಸಾಗಣೆ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು, 53,10,500 ರೂ. ತೆರಿಗೆ ಮತ್ತು ದಂಡವನ್ನು ವಸೂಲಿ ಮಾಡಿದ್ದಾರೆ.
ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು ಮೇ 23ರಂದು ರಸ್ತೆ ಜಾಗೃತಿ ಕಾರ್ಯ ನಡೆಸುವ ಸಂದರ್ಭದಲ್ಲಿ ಅಂಪಾರು- ಕೊಲ್ಲೂರು ರಸ್ತೆಯ ವಂಡ್ಸೆ ಎಂಬಲ್ಲಿ ಸರಕು ವಾಹನವನ್ನು ತಡೆದು ಅದರಲ್ಲಿ ಇದ್ದ 24,700 ಕೆ.ಜಿ. ತೂಕದ ಒಟ್ಟು 380 ಚೀಲ ಅಡಿಕೆ ಸರಕನ್ನು ಮತ್ತು ವಾಹನವನ್ನು ವಶಪಡಿಸಿಕೊಂಡು ತನಿಖೆಗೆ ಒಳಪಡಿಸಿದ್ದರು.
ತನಿಖೆ ವೇಳೆ ವ್ಯಾಪಾರಸ್ಥರು ಕರ್ನಾಟಕದಲ್ಲಿ ಅಡಿಕೆಯನ್ನು ಪಡೆದು ಅದನ್ನು ಕೇರಳದ ವರ್ತಕರ ಹೆಸರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಾಸರಗೋಡಿನಿಂದ ಉತ್ತರ ಪ್ರದೇಶಕ್ಕೆ ಸಾಗಣೆ ಮಾಡುತ್ತಿರುವ ರೀತಿ ತೋರಿಸಿದ್ದು ಪತ್ತೆ ಹಚ್ಚಲಾಗಿದೆ.
ಈ ಹಿನ್ನೆಲೆಯಲ್ಲಿ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ 2017ರ ಪ್ರಕರಣ 129(1)(ಬಿ) ಅಡಿಯಲ್ಲಿ ನಕಲಿ ಲೈಸನ್ಸ್ ಪಡೆದಿದ್ದ ಪುತ್ತೂರು ಯೂನಿಯನ್ ಕಾರ್ಗೊ ಮೂವರ್ಸ್ ಸಂಸ್ಥೆಗೆ ಒಟ್ಟು 53,10,500 ರೂ. ತೆರಿಗೆ ಮತ್ತು ದಂಡವನ್ನು ವಿಧಿಸಿ ವಸೂಲಿ ಮಾಡಿದ್ದಾಗಿ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಜಂಟಿ ಆಯುಕ್ತ(ಜಾರಿ) ಉದಯ ಶಂಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Truck carrying Arecanut to Uttar Pradesh illegally with fake documents held at Udupi with a fine of 53 lakhs.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm