ಬ್ರೇಕಿಂಗ್ ನ್ಯೂಸ್
10-11-20 04:48 pm Udupi Correspondent ಕ್ರೈಂ
ಉಡುಪಿ, ನ.10: ಸರಕು ವಾಹನದಲ್ಲಿ ಕಾಸರಗೋಡಿನಿಂದ ಉತ್ತರ ಪ್ರದೇಶಕ್ಕೆ ನಕಲಿ ದಾಖಲೆಗಳೊಂದಿಗೆ ಅಡಿಕೆ ಸಾಗಣೆ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು, 53,10,500 ರೂ. ತೆರಿಗೆ ಮತ್ತು ದಂಡವನ್ನು ವಸೂಲಿ ಮಾಡಿದ್ದಾರೆ.
ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು ಮೇ 23ರಂದು ರಸ್ತೆ ಜಾಗೃತಿ ಕಾರ್ಯ ನಡೆಸುವ ಸಂದರ್ಭದಲ್ಲಿ ಅಂಪಾರು- ಕೊಲ್ಲೂರು ರಸ್ತೆಯ ವಂಡ್ಸೆ ಎಂಬಲ್ಲಿ ಸರಕು ವಾಹನವನ್ನು ತಡೆದು ಅದರಲ್ಲಿ ಇದ್ದ 24,700 ಕೆ.ಜಿ. ತೂಕದ ಒಟ್ಟು 380 ಚೀಲ ಅಡಿಕೆ ಸರಕನ್ನು ಮತ್ತು ವಾಹನವನ್ನು ವಶಪಡಿಸಿಕೊಂಡು ತನಿಖೆಗೆ ಒಳಪಡಿಸಿದ್ದರು.
ತನಿಖೆ ವೇಳೆ ವ್ಯಾಪಾರಸ್ಥರು ಕರ್ನಾಟಕದಲ್ಲಿ ಅಡಿಕೆಯನ್ನು ಪಡೆದು ಅದನ್ನು ಕೇರಳದ ವರ್ತಕರ ಹೆಸರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಾಸರಗೋಡಿನಿಂದ ಉತ್ತರ ಪ್ರದೇಶಕ್ಕೆ ಸಾಗಣೆ ಮಾಡುತ್ತಿರುವ ರೀತಿ ತೋರಿಸಿದ್ದು ಪತ್ತೆ ಹಚ್ಚಲಾಗಿದೆ.
ಈ ಹಿನ್ನೆಲೆಯಲ್ಲಿ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ 2017ರ ಪ್ರಕರಣ 129(1)(ಬಿ) ಅಡಿಯಲ್ಲಿ ನಕಲಿ ಲೈಸನ್ಸ್ ಪಡೆದಿದ್ದ ಪುತ್ತೂರು ಯೂನಿಯನ್ ಕಾರ್ಗೊ ಮೂವರ್ಸ್ ಸಂಸ್ಥೆಗೆ ಒಟ್ಟು 53,10,500 ರೂ. ತೆರಿಗೆ ಮತ್ತು ದಂಡವನ್ನು ವಿಧಿಸಿ ವಸೂಲಿ ಮಾಡಿದ್ದಾಗಿ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಜಂಟಿ ಆಯುಕ್ತ(ಜಾರಿ) ಉದಯ ಶಂಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Truck carrying Arecanut to Uttar Pradesh illegally with fake documents held at Udupi with a fine of 53 lakhs.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm