ಬ್ರೇಕಿಂಗ್ ನ್ಯೂಸ್
01-10-23 03:57 pm Mangalore Correspondent ಕ್ರೈಂ
ಪುತ್ತೂರು, ಅ.1: ಮೊಬೈಲ್ಗೆ ಕರೆ ಮಾಡಿದ ವ್ಯಕ್ತಿಗೆ ಒಟಿಪಿ ಹೇಳಿದ ಕೂಲಿ ಕಾರ್ಮಿಕರೋರ್ವರು ತನ್ನ ಖಾತೆಯಲ್ಲಿದ್ದ 1 ಲಕ್ಷ ರೂ. ಕಳೆದುಕೊಂಡ ಘಟನೆ ತಾಲೂಕಿನ ತಿಂಗಳಾಡಿಯಲ್ಲಿ ನಡೆದಿದೆ.
ವ್ಯಕ್ತಿಯ ಮೊಬೈಲ್ಗೆ ಸೆ.30ರಂದು ಬೆಳಗ್ಗೆ ಸಂದೇಶ ಬಂದಿದ್ದು ನಿಮ್ಮ ಅಕೌಂಟ್ ನಂಬರ್ಗೆ ತಕ್ಷಣವೇ ಕೆವೈಸಿ ಮಾಡಬೇಕು ಎಂದು ತಿಳಿಸಿ ಕೆಳಗೆ ಕೆನರಾ ಬ್ಯಾಂಕ್ ಎಂದು ಬರೆಯಲಾಗಿತ್ತು. ಈ ಬಗ್ಗೆ ಅವರು ಪುತ್ರನ ಬಳಿ ವಿಚಾರಿಸಿದಾಗ, ಬ್ಯಾಂಕ್ಗೆ ಹೋಗಿ ಅಲ್ಲಿ ಅವರು ಕೆವೈಸಿ ಮಾಡಿಕೊಡುತ್ತಾರೆ ಎಂದಿದ್ದರು.
ಮಧ್ಯಾಹ್ನ ವೇಳೆಗೆ ಕರೆ ಬಂದಿದ್ದು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಯೊಬ್ಬ ಅಕೌಂಟ್ ನಂಬರ್ ಹೇಳಿದ್ದು, ಅದು ನನ್ನ ಅಕೌಂಟ್ ಎಂದು ಕೂಲಿ ಕಾರ್ಮಿಕ ಉತ್ತರಿಸಿದ್ದ. ಆಗ ನಿಮ್ಮ ಮೊಬೈಲ್ಗೆ ಒಟಿಪಿ ಬಂದಿದೆ. ಅದನ್ನು ಹೇಳಿ ಎಂದು ಹೇಳಿದ್ದಾಗ ಕೂಲಿ ಕಾರ್ಮಿಕ ಒಟಿಪಿ ನಂಬರ್ ಹೇಳಿದ್ದಾರೆ. ತಕ್ಷಣವೇ ಅಕೌಂಟ್ನಲ್ಲಿದ್ದ 1 ಲಕ್ಷ ರೂ. ಖೋತಾ ಆಗಿರುವ ಬಗ್ಗೆ ಮೊಬೈಲಿಗೆ ಮೆಸೇಜ್ ಬಂದಿತ್ತು.
ಹಣ ಕಳೆದುಕೊಂಡ ವ್ಯಕ್ತಿ ಕೂಲಿ ಕಾರ್ಮಿಕನಾಗಿದ್ದು, ಅಲ್ಪಸ್ವಲ್ಪ ಕೂಡಿಟ್ಟ ಹಣದ ಜತೆಗೆ ಇತ್ತೀಚೆಗೆ ಸಾಲದ ರೂಪದಲ್ಲಿ ಪಡೆದ ಹಣವನ್ನು ಬ್ಯಾಂಕ್ ಖಾತೆಗೆ ಹಾಕಿದ್ದರು. ಕೂಡಿಟ್ಟ ಹಣದ ಜೊತೆಗೆ ಸಾಲದ ಹಣವೂ ವಂಚಕರ ಪಾಲಾಗಿದೆ.
Kyc otp fraud, coolie worker looses one lakh from his account at Puttur in Mangalore
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm