ಬ್ರೇಕಿಂಗ್ ನ್ಯೂಸ್
01-10-23 03:57 pm Mangalore Correspondent ಕ್ರೈಂ
ಪುತ್ತೂರು, ಅ.1: ಮೊಬೈಲ್ಗೆ ಕರೆ ಮಾಡಿದ ವ್ಯಕ್ತಿಗೆ ಒಟಿಪಿ ಹೇಳಿದ ಕೂಲಿ ಕಾರ್ಮಿಕರೋರ್ವರು ತನ್ನ ಖಾತೆಯಲ್ಲಿದ್ದ 1 ಲಕ್ಷ ರೂ. ಕಳೆದುಕೊಂಡ ಘಟನೆ ತಾಲೂಕಿನ ತಿಂಗಳಾಡಿಯಲ್ಲಿ ನಡೆದಿದೆ.
ವ್ಯಕ್ತಿಯ ಮೊಬೈಲ್ಗೆ ಸೆ.30ರಂದು ಬೆಳಗ್ಗೆ ಸಂದೇಶ ಬಂದಿದ್ದು ನಿಮ್ಮ ಅಕೌಂಟ್ ನಂಬರ್ಗೆ ತಕ್ಷಣವೇ ಕೆವೈಸಿ ಮಾಡಬೇಕು ಎಂದು ತಿಳಿಸಿ ಕೆಳಗೆ ಕೆನರಾ ಬ್ಯಾಂಕ್ ಎಂದು ಬರೆಯಲಾಗಿತ್ತು. ಈ ಬಗ್ಗೆ ಅವರು ಪುತ್ರನ ಬಳಿ ವಿಚಾರಿಸಿದಾಗ, ಬ್ಯಾಂಕ್ಗೆ ಹೋಗಿ ಅಲ್ಲಿ ಅವರು ಕೆವೈಸಿ ಮಾಡಿಕೊಡುತ್ತಾರೆ ಎಂದಿದ್ದರು.
ಮಧ್ಯಾಹ್ನ ವೇಳೆಗೆ ಕರೆ ಬಂದಿದ್ದು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಯೊಬ್ಬ ಅಕೌಂಟ್ ನಂಬರ್ ಹೇಳಿದ್ದು, ಅದು ನನ್ನ ಅಕೌಂಟ್ ಎಂದು ಕೂಲಿ ಕಾರ್ಮಿಕ ಉತ್ತರಿಸಿದ್ದ. ಆಗ ನಿಮ್ಮ ಮೊಬೈಲ್ಗೆ ಒಟಿಪಿ ಬಂದಿದೆ. ಅದನ್ನು ಹೇಳಿ ಎಂದು ಹೇಳಿದ್ದಾಗ ಕೂಲಿ ಕಾರ್ಮಿಕ ಒಟಿಪಿ ನಂಬರ್ ಹೇಳಿದ್ದಾರೆ. ತಕ್ಷಣವೇ ಅಕೌಂಟ್ನಲ್ಲಿದ್ದ 1 ಲಕ್ಷ ರೂ. ಖೋತಾ ಆಗಿರುವ ಬಗ್ಗೆ ಮೊಬೈಲಿಗೆ ಮೆಸೇಜ್ ಬಂದಿತ್ತು.
ಹಣ ಕಳೆದುಕೊಂಡ ವ್ಯಕ್ತಿ ಕೂಲಿ ಕಾರ್ಮಿಕನಾಗಿದ್ದು, ಅಲ್ಪಸ್ವಲ್ಪ ಕೂಡಿಟ್ಟ ಹಣದ ಜತೆಗೆ ಇತ್ತೀಚೆಗೆ ಸಾಲದ ರೂಪದಲ್ಲಿ ಪಡೆದ ಹಣವನ್ನು ಬ್ಯಾಂಕ್ ಖಾತೆಗೆ ಹಾಕಿದ್ದರು. ಕೂಡಿಟ್ಟ ಹಣದ ಜೊತೆಗೆ ಸಾಲದ ಹಣವೂ ವಂಚಕರ ಪಾಲಾಗಿದೆ.
Kyc otp fraud, coolie worker looses one lakh from his account at Puttur in Mangalore
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm