ಬ್ರೇಕಿಂಗ್ ನ್ಯೂಸ್
01-10-23 03:57 pm Mangalore Correspondent ಕ್ರೈಂ
ಪುತ್ತೂರು, ಅ.1: ಮೊಬೈಲ್ಗೆ ಕರೆ ಮಾಡಿದ ವ್ಯಕ್ತಿಗೆ ಒಟಿಪಿ ಹೇಳಿದ ಕೂಲಿ ಕಾರ್ಮಿಕರೋರ್ವರು ತನ್ನ ಖಾತೆಯಲ್ಲಿದ್ದ 1 ಲಕ್ಷ ರೂ. ಕಳೆದುಕೊಂಡ ಘಟನೆ ತಾಲೂಕಿನ ತಿಂಗಳಾಡಿಯಲ್ಲಿ ನಡೆದಿದೆ.
ವ್ಯಕ್ತಿಯ ಮೊಬೈಲ್ಗೆ ಸೆ.30ರಂದು ಬೆಳಗ್ಗೆ ಸಂದೇಶ ಬಂದಿದ್ದು ನಿಮ್ಮ ಅಕೌಂಟ್ ನಂಬರ್ಗೆ ತಕ್ಷಣವೇ ಕೆವೈಸಿ ಮಾಡಬೇಕು ಎಂದು ತಿಳಿಸಿ ಕೆಳಗೆ ಕೆನರಾ ಬ್ಯಾಂಕ್ ಎಂದು ಬರೆಯಲಾಗಿತ್ತು. ಈ ಬಗ್ಗೆ ಅವರು ಪುತ್ರನ ಬಳಿ ವಿಚಾರಿಸಿದಾಗ, ಬ್ಯಾಂಕ್ಗೆ ಹೋಗಿ ಅಲ್ಲಿ ಅವರು ಕೆವೈಸಿ ಮಾಡಿಕೊಡುತ್ತಾರೆ ಎಂದಿದ್ದರು.
ಮಧ್ಯಾಹ್ನ ವೇಳೆಗೆ ಕರೆ ಬಂದಿದ್ದು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಯೊಬ್ಬ ಅಕೌಂಟ್ ನಂಬರ್ ಹೇಳಿದ್ದು, ಅದು ನನ್ನ ಅಕೌಂಟ್ ಎಂದು ಕೂಲಿ ಕಾರ್ಮಿಕ ಉತ್ತರಿಸಿದ್ದ. ಆಗ ನಿಮ್ಮ ಮೊಬೈಲ್ಗೆ ಒಟಿಪಿ ಬಂದಿದೆ. ಅದನ್ನು ಹೇಳಿ ಎಂದು ಹೇಳಿದ್ದಾಗ ಕೂಲಿ ಕಾರ್ಮಿಕ ಒಟಿಪಿ ನಂಬರ್ ಹೇಳಿದ್ದಾರೆ. ತಕ್ಷಣವೇ ಅಕೌಂಟ್ನಲ್ಲಿದ್ದ 1 ಲಕ್ಷ ರೂ. ಖೋತಾ ಆಗಿರುವ ಬಗ್ಗೆ ಮೊಬೈಲಿಗೆ ಮೆಸೇಜ್ ಬಂದಿತ್ತು.
ಹಣ ಕಳೆದುಕೊಂಡ ವ್ಯಕ್ತಿ ಕೂಲಿ ಕಾರ್ಮಿಕನಾಗಿದ್ದು, ಅಲ್ಪಸ್ವಲ್ಪ ಕೂಡಿಟ್ಟ ಹಣದ ಜತೆಗೆ ಇತ್ತೀಚೆಗೆ ಸಾಲದ ರೂಪದಲ್ಲಿ ಪಡೆದ ಹಣವನ್ನು ಬ್ಯಾಂಕ್ ಖಾತೆಗೆ ಹಾಕಿದ್ದರು. ಕೂಡಿಟ್ಟ ಹಣದ ಜೊತೆಗೆ ಸಾಲದ ಹಣವೂ ವಂಚಕರ ಪಾಲಾಗಿದೆ.
Kyc otp fraud, coolie worker looses one lakh from his account at Puttur in Mangalore
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm