ಬ್ರೇಕಿಂಗ್ ನ್ಯೂಸ್
04-10-23 09:54 pm Mangalore Correspondent ಕ್ರೈಂ
ಮಂಗಳೂರು, ಅ.4: ಕಳ್ಳತನ ಪ್ರಕರಣದ ಬೆನ್ನು ಹತ್ತಿದ ಮುಲ್ಕಿ ಠಾಣೆ ಪೊಲೀಸರು ದಾವಣಗೆರೆ ಮೂಲದ ನಟೋರಿಯಸ್ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಚಿನ್ನಾಭರಣ ಸಹಿತ 7.63 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನೂರು ಮಲಟ್ಟೆಹಳ್ಳಿ ಬಾಪೂಜಿ ಬಡಾವಣೆ ನಿವಾಸಿಗಳಾದ ರಘು ಎಸ್(30), ಮಂಜುನಾಥ (28), ವಿನೋಬ ನಗರ ನಿವಾಸಿ ಪ್ರಮೋದ್ ವಿ.(23), ಆವರಗೇರಿ, ಗೋಶಾಲೆ ನಿವಾಸಿ ಎಚ್.ರವಿಕಿರಣ್ (23), ಆವರಗೆರೆ ನಿವಾಸಿ ದವಲ ಸಾಬ್ (23), ಮಾಳಶೆಟ್ಟಿ ಗ್ರಾಮದ ಹೊನ್ನೂರು ನಿವಾಸಿ ಮಂಜುನಾಥ (29) ಬಂಧಿತರು. ಆರೋಪಿಗಳಿಂದ ಕಳವು ಮಾಡಿದ್ದ ಒಂದು ಹೋಂಡಾ ಬೈಕ್, 1 ರಾಯಲ್ ಎನ್ ಫೀಲ್ಡ್, 1 ಕಾರು ಮತ್ತು ಕರಿಮಣಿ ಸರ ಸೇರಿ ಒಟ್ಟು 7.63 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರ ಪೈಕಿ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು, ಇಬ್ಬರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಕಳೆದ ಸೆಪ್ಟೆಂಬರ್ 17ರಂದು ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳ್ನಾಡಿನ ಚಂದ್ರಮೌಳೇಶ್ವರ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವಾಸಂತಿ ಶೆಟ್ಟಿ ಎಂಬವರ ಚಿನ್ನದ ಸರವನ್ನು ಕಳವು ಮಾಡಲಾಗಿತ್ತು. ಅದೇ ದಿನ ಚಂದ್ರಮೌಳೇಶ್ವರ ಬಸ್ ನಿಲ್ದಾಣದ ಬಳಿ ಸೂರ್ಯಪ್ರಕಾಶ ಎನ್ ಎಂಬವರು ನಿಲ್ಲಿಸಿದ್ದ ಕೆಎ-19-ಇಸಿ-2398 ರ ನೋಂದಣಿ ಸಂಖ್ಯೆಯಲ್ಲಿರುವ ಬಜಾಜ್ ಡಿಸ್ಕವರಿ ಬೈಕ್ ಕಳವು ಮಾಡಲಾಗಿತ್ತು. ಈ ಎರಡೂ ಕಳ್ಳತನಕ್ಕೆ ಸಂಬಂಧಿಸಿದಂತೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸುಳಿವು ಆಧರಿಸಿ ದಾವಣಗೆರೆಯಲ್ಲಿ ಅಡಗಿದ್ದ ತಂಡವನ್ನು ಬಂಧಿಸಿದ್ದಾರೆ.
Mangalore Mulki robbery case, Five notorious robbers arrested from Davanagere.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm