ಬ್ರೇಕಿಂಗ್ ನ್ಯೂಸ್
10-10-23 11:26 am Udupi Correspondent ಕ್ರೈಂ
ಉಡುಪಿ, ಅ.10: ಶಿವಳ್ಳಿ ಗ್ರಾಮದಲ್ಲಿ ಮನೆಯ ಮಾಸ್ಟರ್ ಬೆಡ್ ರೂಮ್ನ ಬಾಗಿಲು ಮುರಿದು ಒಳಪ್ರವೇಶಿಸಿದ್ದ ಖದೀಮರು ಅಲ್ಮೇರಾದಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕದ್ದುಕೊಂಡು ಹೋಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಶಿವಳ್ಳಿ ಗ್ರಾಮದ ಲಾಲಾಲಜಪತ್ ರಾಯ್ ಮಾರ್ಗದ 4 ನೇ ಅಡ್ಡರಸ್ತೆಯಲ್ಲಿರುವ ಅಮ್ಮುಂಜೆ ವಿಟ್ಠಲ್ದಾಸ್ ನಾಯಕ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ.
ಮನೆಯ ಮುಂಬಾಗಿಲಿನ ಮತ್ತು ಮಾಸ್ಟರ್ ಬೆಡ್ ರೂಮ್ನ ಬಾಗಿಲುಗಳ ಬೀಗ ಮುರಿದು ಅಲ್ಮೇರಾಗಳ ಬೀಗಳನ್ನು ತೆರೆದು ಅದರಲ್ಲಿದ್ದ 1,882 ಗ್ರಾಂ. ತೂಕದ ಸುಮಾರು 66,36,300 ರೂ. ಮೌಲ್ಯದ ಚಿನ್ನಾಭರಣಗಳನ್ನು ಹಾಗೂ 7,450 ಗ್ರಾಂ. ತೂಕದ 6,70,500 ರೂ. ಮೌಲ್ಯದ ಬೆಳ್ಳಿಯ ಸೊತ್ತುಗಳನ್ನು ಕಳವು ಮಾಡಿದ್ದಾರೆ. ಕಳವಾಗಿರುವ ಸೊತ್ತುಗಳ ಒಟ್ಟು ಮೌಲ್ಯದ 73,06,800 ರೂ. ಆಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
Udupi, robbers flee with 70 lakhs gold after breaking into house.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm