ಬ್ರೇಕಿಂಗ್ ನ್ಯೂಸ್
11-11-20 04:58 pm Mangalore Correspondent ಕ್ರೈಂ
ಬಂಟ್ವಾಳ, ನವೆಂಬರ್ 11 : ಮೆಲ್ಕಾರ್ ಬಸ್ ನಿಲ್ದಾಣದ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಬಂಟ್ವಾಳ ಪೊಲೀಸರು ದಾಳಿ ನಡೆಸಿದ್ದು ಇಬ್ಬರನ್ನು ಬಂಧಿಸಿದ್ದಾರೆ.
ಮಂಗಳೂರು ಬಂದರು ನಿವಾಸಿ ಟಿ.ಪಿ.ಫಾರೂಕ್ (50), ನೇಪಾಳ ಮೂಲದ ಮಂಗಳೂರಿನ ಪಿಜಿಯಲ್ಲಿ ವಾಸವಿರುವ ಸಾಗರ್ ಸಿಂಗ್ (22) ಬಂಧಿತರು. ಅವರು ಮೆಲ್ಕಾರ್ ಬಸ್ ನಿಲ್ದಾಣದ ಬಳಿ ಬ್ರೀಜಾ ಕಾರಿನಲ್ಲಿ ನಿಂತಿದ್ದರು. ಡಿಸಿಐಬಿ ಇನ್ಸ್ ಪೆಕ್ಟರ್ ಚೆಲುವರಾಜು ಖಚಿತ ಮಾಹಿತಿ ಮೇರೆಗೆ ಕಾರನ್ನು ತಪಾಸಣೆಗೆ ಒಳಪಡಿಸಿದಾಗ, ಕಾರಿನಲ್ಲಿ ಒಂದು ಕೇಜಿ 480 ಗ್ರಾಂ ಗಾಂಜಾ ಪತ್ತೆಯಾಗಿದೆ.
ಕಾರು ಮತ್ತು ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದು 10.32 ಲಕ್ಷ ರೂ.ಗಳ ಸೊತ್ತು ವಶಕ್ಕೆ ಪಡೆಯಲಾಗಿದೆ. ಗಾಂಜಾವನ್ನು ಬಿ.ಸಿ.ರೋಡಿನಿಂದ ಮಾಣಿ ಕಡೆಗೆ ಗಿರಾಕಿಗಳಿಗೆ ಮಾರಾಟ ಮಾಡಲು ಸಾಗಿಸುತ್ತಿದ್ದರು. ಮುಂದಿನ ಕ್ರಮಕ್ಕಾಗಿ ಆರೋಪಿ ಮತ್ತು ಸೊತ್ತುಗಳನ್ನು ಬಂಟ್ವಾಳ ನಗರ ಠಾಣೆಗೆ ಹಸ್ತಾಂತರಿಸಲಾಗಿದೆ ಎಂದು ಡಿಸಿಐಬಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The Bantwal Police have arrested two persons who were involved in selling Ganja at Melkar, Bantwal. The arrested are identified as Farooq (50) and Sagar Singh (22) from Nepal.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm