ಬ್ರೇಕಿಂಗ್ ನ್ಯೂಸ್
11-11-20 04:58 pm Mangalore Correspondent ಕ್ರೈಂ
ಬಂಟ್ವಾಳ, ನವೆಂಬರ್ 11 : ಮೆಲ್ಕಾರ್ ಬಸ್ ನಿಲ್ದಾಣದ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಬಂಟ್ವಾಳ ಪೊಲೀಸರು ದಾಳಿ ನಡೆಸಿದ್ದು ಇಬ್ಬರನ್ನು ಬಂಧಿಸಿದ್ದಾರೆ.
ಮಂಗಳೂರು ಬಂದರು ನಿವಾಸಿ ಟಿ.ಪಿ.ಫಾರೂಕ್ (50), ನೇಪಾಳ ಮೂಲದ ಮಂಗಳೂರಿನ ಪಿಜಿಯಲ್ಲಿ ವಾಸವಿರುವ ಸಾಗರ್ ಸಿಂಗ್ (22) ಬಂಧಿತರು. ಅವರು ಮೆಲ್ಕಾರ್ ಬಸ್ ನಿಲ್ದಾಣದ ಬಳಿ ಬ್ರೀಜಾ ಕಾರಿನಲ್ಲಿ ನಿಂತಿದ್ದರು. ಡಿಸಿಐಬಿ ಇನ್ಸ್ ಪೆಕ್ಟರ್ ಚೆಲುವರಾಜು ಖಚಿತ ಮಾಹಿತಿ ಮೇರೆಗೆ ಕಾರನ್ನು ತಪಾಸಣೆಗೆ ಒಳಪಡಿಸಿದಾಗ, ಕಾರಿನಲ್ಲಿ ಒಂದು ಕೇಜಿ 480 ಗ್ರಾಂ ಗಾಂಜಾ ಪತ್ತೆಯಾಗಿದೆ.
ಕಾರು ಮತ್ತು ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದು 10.32 ಲಕ್ಷ ರೂ.ಗಳ ಸೊತ್ತು ವಶಕ್ಕೆ ಪಡೆಯಲಾಗಿದೆ. ಗಾಂಜಾವನ್ನು ಬಿ.ಸಿ.ರೋಡಿನಿಂದ ಮಾಣಿ ಕಡೆಗೆ ಗಿರಾಕಿಗಳಿಗೆ ಮಾರಾಟ ಮಾಡಲು ಸಾಗಿಸುತ್ತಿದ್ದರು. ಮುಂದಿನ ಕ್ರಮಕ್ಕಾಗಿ ಆರೋಪಿ ಮತ್ತು ಸೊತ್ತುಗಳನ್ನು ಬಂಟ್ವಾಳ ನಗರ ಠಾಣೆಗೆ ಹಸ್ತಾಂತರಿಸಲಾಗಿದೆ ಎಂದು ಡಿಸಿಐಬಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The Bantwal Police have arrested two persons who were involved in selling Ganja at Melkar, Bantwal. The arrested are identified as Farooq (50) and Sagar Singh (22) from Nepal.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm