ಬ್ರೇಕಿಂಗ್ ನ್ಯೂಸ್
12-10-23 12:35 pm HK News Desk ಕ್ರೈಂ
ಚಿಕ್ಕಬಳ್ಳಾಪುರ, ಅ.12: ದಿನೇ ದಿನೇ ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ಅಪರಾಧಗಳೊಂದಿಗೆ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳೆಂದು ಮಗಳ ಕತ್ತು ಕೊಯ್ದು ಕೊಲೆ ಮಾಡಿರುವ ತಂದೆ, ತಾನೇ ಪೊಲೀಸರಿಗೆ ಶರಣಾದ ಘಟನೆ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ.
ಯುವತಿ ಕವನ (20) ಮೃತ ದುರ್ದೈವಿ, ಮಂಜುನಾಥ್ (47) ಕೊಲೆ ಮಾಡಿ ಪೋಲಿಸರಿಗೆ ಶರಣಾಗಿರುವ ತಂದೆ. ಮಗಳು ಪ್ರೀತಿ ಮಾಡುತ್ತಿದ್ದ ವಿಷಯ ತಿಳಿದು ಆಕ್ರೋಶಗೊಂಡಿದ್ದ ತಂದೆ, ಮಗಳನ್ನ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿಶ್ವನಾಥಪುರ ಪೋಲಿಸರು ಭೇಟಿ ಪರಿಶೀಲಿಸಿದ್ದು, ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಲೆ ಆರೋಪಿ ಮಂಜುನಾಥ್ ಕಿರಿಯ ಮಗಳು ಪ್ರೀತಿಸಿ ಬೇರೊಬ್ಬ ಯುವಕನೊಂದಿಗೆ ಪರಾರಿಯಾಗಿದ್ದಳು. ಈ ಹಿನ್ನೆಲೆಯಲ್ಲಿ ಹಿರಿಯ ಮಗಳ ಜೊತೆ ತಡರಾತ್ರಿ ಗಲಾಟೆ ನಡೆದಿತ್ತು. ಚಿಕ್ಕವಳು ಓಡಿ ಹೋದಳು, ನೀನೂ ಸಹ ಅನ್ಯಜಾತಿ ಯವಕನನ್ನ ಪ್ರೀತಿ ಮಾಡ್ತಿದ್ದೀಯಾ? ನಾವು ಊರಲ್ಲಿ ಹೇಗೆ ಮರ್ಯಾದೆಯಿಂದ ಒಡಾಡಬೇಕು ಅಂತಾ ಮಗಳನ್ನ ಕೊಂದೇಬಿಟ್ಟಿದ್ದಾನೆ.
ಚಿಕನ್ ಅಂಗಡಿ ಇಟ್ಟುಕೊಂಡಿದ್ದ ಮಂಜುನಾಥ್, ಕೋಳಿ ಕತ್ತರಿಸುವ ಕತ್ತಿಯಿಂದಲೇ ಮಗಳ ಕತ್ತು ಕೊಯ್ದು ಕೊಲೆ ಮಾಡಿ, ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.
Father kills daughter over love affair intercaste in chikkaballapura.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm