ಬ್ರೇಕಿಂಗ್ ನ್ಯೂಸ್
12-10-23 09:34 pm Bangalore Correspondent ಕ್ರೈಂ
ಬೆಂಗಳೂರು, ಅ.12: ಸಿನಿಮೀಯ ಶೈಲಿಯಲ್ಲಿ ಬಂದ ನಾಲ್ವರು ದರೋಡೆಕೋರರ ತಂಡ ಹಾಡಹಗಲೇ ಜ್ಯುವೆಲ್ಲರಿ ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ದರೋಡೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಪೈಪ್ ಲೈನ್ ರಸ್ತೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ 10:45ರ ಸುಮಾರಿಗೆ ಘಟನೆ ನಡೆದಿದ್ದು, ಶಾಪ್ ಮಾಲೀಕ ಮನೋಜ್ ಲೋಹರ್ (30) ಮೇಲೆ ಗುಂಡು ಹಾರಿಸಿರುವ ದುಷ್ಕರ್ಮಿಗಳು 1 ಕೆ.ಜಿ ತೂಕದ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾರೆ.
ಬೆಳಗ್ಗೆ 2 ದ್ವಿಚಕ್ರ ವಾಹನಗಳಲ್ಲಿ ಮಾರಕಾಸ್ತ್ರಗಳ ಸಹಿತ ಬ್ಯಾಡರಹಳ್ಳಿ ವ್ಯಾಪ್ತಿಯ ವಿನಾಯಕ ಜ್ಯುವೆಲ್ಲರಿ ಶಾಪ್ ಬಳಿ ಬಂದ ಆರೋಪಿಗಳು, ಮಾಲೀಕ ಮನೋಜ್ ನನ್ನು ಬೆದರಿಸಿ ದರೋಡೆಗೆ ಯತ್ನಿಸಿದ್ದಾರೆ. ಮನೋಜ್ ತಡೆಯುವ ಪ್ರಯತ್ನ ಮಾಡಿದಾಗ ಆತನ ತೊಡೆಗೆ ಗುಂಡು ಹಾರಿಸಿ, ಶಾಪ್ನಲ್ಲಿದ್ದ ಒಂದು ಕೆ.ಜಿಯಷ್ಟು ಚಿನ್ನಾಭರಣ ದೋಚಿದ್ದಾರೆ.
ಬಂಗಾರ ದೋಚಿದ ಬಳಿಕ ಪರಾರಿಯಾಗಲು ಯತ್ನಿಸಿದ್ದ ಆರೋಪಿಗಳನ್ನು ಮನೋಜ್ ತಡೆಯಲು ಯತ್ನಿಸಿದ್ದಾರೆ. ಆಗ ಎಚ್ಚೆತ್ತ ದುಷ್ಕರ್ಮಿಗಳು ತಾವು ತಂದಿದ್ದ ಒಂದು ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬ್ಯಾಡರಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳು ಮನೋಜ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
A group of four robbers, who came in cinematic style, shot at a jewellery shop owner in broad daylight and robbed him on pipeline road under Byadarahalli police station limits. The incident took place at around 12:10 am when the miscreants opened fire on the shop owner Manoj Lohar (45) and fled with gold ornaments weighing 30 kg.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm