ಬ್ರೇಕಿಂಗ್ ನ್ಯೂಸ್
12-10-23 10:45 pm Mangalore Correspondent ಕ್ರೈಂ
ಸುಳ್ಯ, ಅ.12: ವಿಸ್ತಾರ ಏರ್ಲೈನ್ಸ್ ಸಂಸ್ಥೆಯಲ್ಲಿ ಉದ್ಯೋಗ ತೆಗೆಸಿಕೊಡುವುದಾಗಿ ನಂಬಿಸಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಂದ 13 ಲಕ್ಷಕ್ಕೂ ಹೆಚ್ಚು ಮೊತ್ತವನ್ನು ಪೀಕಿಸಿರುವ ಘಟನೆ ನಡೆದಿದ್ದು ವಂಚನೆಗೊಳಗಾದ ಮಹಿಳೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ನಿವಾಸಿ ಯಶ್ವಿನಿ ಕೆಬಿ ಎಂಬವರು ವಂಚನೆಗೆ ಒಳಗಾದವರು. ಅಪರಿಚಿತ ವ್ಯಕ್ತಿ ಜುಲೈ 15ರಂದು ಫೋನ್ ಮಾಡಿದ್ದು ತನ್ನನ್ನು ವಿಸ್ತಾರ ಏರ್ಲೈನ್ಸ್ ಸಿಂಗಾಪುರ ಬ್ರಾಂಚ್, ದೇವನಹಳ್ಳಿ ಬೆಂಗಳೂರು ಸಂಸ್ಥೆಯಿಂದ ಎಂದು ಪರಿಚಯಿಸಿಕೊಂಡಿದ್ದ. ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿಯಿದ್ದು ಹೆಚ್ಚಿನ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳು ನೀಡುವುದಾಗಿ ತಿಳಿಸಿದ್ದ.
ಆದರೆ ಉದ್ಯೋಗ ತೆಗೆಸಿಕೊಡಲು ಹಣದ ಅಗತ್ಯವಿದೆಯೆಂದು ತಿಳಿಸಿದ್ದು ಪದೇ ಪದೇ ಕರೆ ಮಾಡಿ ಹಣ ಕೇಳಿ ಪಡೆದಿದ್ದಾನೆ. ಒಟ್ಟು ವಿವಿಧ ಹಂತಗಳಲ್ಲಿ 13,00,997 ರೂ. ಗಳನ್ನು ಆನ್ಲೈನ್ ಮೂಲಕ ಪಾವತಿಸಿದ್ದು ಉದ್ಯೋಗ ನೀಡದೇ ಮೋಸ ಮಾಡಿದ್ದಾರೆ ಎಂದು ಮಹಿಳೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಐಪಿಸಿ ಕಲಂ 419, 420 ಮತ್ತು ಐಟಿ ಆಕ್ಟ್ 66 (ಡಿ) ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Sulia Job fraud, woman loses 13 lakhs of getting job in Vistara Airlines.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm