ಬ್ರೇಕಿಂಗ್ ನ್ಯೂಸ್
12-10-23 10:45 pm Mangalore Correspondent ಕ್ರೈಂ
ಸುಳ್ಯ, ಅ.12: ವಿಸ್ತಾರ ಏರ್ಲೈನ್ಸ್ ಸಂಸ್ಥೆಯಲ್ಲಿ ಉದ್ಯೋಗ ತೆಗೆಸಿಕೊಡುವುದಾಗಿ ನಂಬಿಸಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಂದ 13 ಲಕ್ಷಕ್ಕೂ ಹೆಚ್ಚು ಮೊತ್ತವನ್ನು ಪೀಕಿಸಿರುವ ಘಟನೆ ನಡೆದಿದ್ದು ವಂಚನೆಗೊಳಗಾದ ಮಹಿಳೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ನಿವಾಸಿ ಯಶ್ವಿನಿ ಕೆಬಿ ಎಂಬವರು ವಂಚನೆಗೆ ಒಳಗಾದವರು. ಅಪರಿಚಿತ ವ್ಯಕ್ತಿ ಜುಲೈ 15ರಂದು ಫೋನ್ ಮಾಡಿದ್ದು ತನ್ನನ್ನು ವಿಸ್ತಾರ ಏರ್ಲೈನ್ಸ್ ಸಿಂಗಾಪುರ ಬ್ರಾಂಚ್, ದೇವನಹಳ್ಳಿ ಬೆಂಗಳೂರು ಸಂಸ್ಥೆಯಿಂದ ಎಂದು ಪರಿಚಯಿಸಿಕೊಂಡಿದ್ದ. ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿಯಿದ್ದು ಹೆಚ್ಚಿನ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳು ನೀಡುವುದಾಗಿ ತಿಳಿಸಿದ್ದ.
ಆದರೆ ಉದ್ಯೋಗ ತೆಗೆಸಿಕೊಡಲು ಹಣದ ಅಗತ್ಯವಿದೆಯೆಂದು ತಿಳಿಸಿದ್ದು ಪದೇ ಪದೇ ಕರೆ ಮಾಡಿ ಹಣ ಕೇಳಿ ಪಡೆದಿದ್ದಾನೆ. ಒಟ್ಟು ವಿವಿಧ ಹಂತಗಳಲ್ಲಿ 13,00,997 ರೂ. ಗಳನ್ನು ಆನ್ಲೈನ್ ಮೂಲಕ ಪಾವತಿಸಿದ್ದು ಉದ್ಯೋಗ ನೀಡದೇ ಮೋಸ ಮಾಡಿದ್ದಾರೆ ಎಂದು ಮಹಿಳೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಐಪಿಸಿ ಕಲಂ 419, 420 ಮತ್ತು ಐಟಿ ಆಕ್ಟ್ 66 (ಡಿ) ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Sulia Job fraud, woman loses 13 lakhs of getting job in Vistara Airlines.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm