ಬ್ರೇಕಿಂಗ್ ನ್ಯೂಸ್
14-10-23 10:14 pm Mangalore Correspondent ಕ್ರೈಂ
ಮಂಗಳೂರು, ಅ.14: ನಗರದ ಕಂಕನಾಡಿ ಬಳಿಯ ನಾಗುರಿಯಲ್ಲಿ ಮೋಟೋ ಕ್ಲೌಂಜ್ ಬುಲೆಟ್ ಬೈಕ್ ಶೋರೂಮ್ ಮುಂಭಾಗದಲ್ಲಿ ನಿಲ್ಲಿಸಿದ್ದ ಬುಲೆಟ್ ಬೈಕ್ ಕಳವುಗೈದ ಪ್ರಕರಣದಲ್ಲಿ ಆರೋಪಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಿಶನ್ ಎಂಬವರು ತನ್ನ ಬುಲೆಟ್ ಬೈಕ್ ಕಳವಾಗಿದ್ದ ಬಗ್ಗೆ ಪೊಲೀಸ್ ದೂರು ನೀಡಿದ್ದರು. ಇದೇ ವೇಳೆ, ಕದ್ರಿ ಠಾಣೆಯಲ್ಲಿ ಯಮಹಾ ಎಫ್ ಜೆಡ್ ಬೈಕ್ ಕಳವಾದ ಬಗ್ಗೆ ಪೊಲೀಸ್ ದೂರು ದಾಖಲಾಗಿತ್ತು. ಇವೆರಡು ಬೈಕ್ ಗಳನ್ನು ಪೊಲೀಸರು ಪತ್ತೆ ಮಾಡಿದ್ದು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲ ಹಳೆಕೋಟೆ ನಿವಾಸಿ ಮಹಮ್ಮದ್ ಅರಾಫತ್ (24) ಎಂದು ಗುರುತಿಸಲಾಗಿದೆ.
ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಎಚ್.ಎಸ್ ಭಜಂತ್ರಿ, ಎಸ್ಐಗಳಾದ ಅನಿತಾ ನಿಕ್ಕಂ, ಶಿವಕುಮಾರ್, ಶಾಂತಪ್ಪ, ಸಿಬಂದಿಗಳಾದ ಶಾಜು ನಾಯರ್, ಕುಶಾಲ್ ಹೆಗ್ಡೆ, ದೀಪಕ್, ಸಂತೋಷ್, ಹರೀಶ್, ರಾಘವೇಂದ್ರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Bike robber arrested by kankanady town police over stealing two bikes from Ullal in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm