ಬ್ರೇಕಿಂಗ್ ನ್ಯೂಸ್
15-10-23 05:21 pm Bengaluru Correspondent ಕ್ರೈಂ
ಚಿತ್ರದುರ್ಗ, ಅ 15: ಟಿವಿ ರಿಮೋಟ್ ವಿಚಾರಕ್ಕೆ ಇಬ್ಬರು ಮಕ್ಕಳ ಮಧ್ಯೆ ನಡೆದ ಜಗಳದಳಲ್ಲಿ ಓರ್ವ ಮೃತಪಟ್ಟಿರುವ ಘಟನೆ ಮೊಳಕಾಲ್ಮೂರು NMS ಬಡಾವಣೆಯಲ್ಲಿ ಶನಿವಾರ ರಾತ್ರಿ ವರದಿಯಾಗಿದೆ.
ಚಂದ್ರಶೇಖರ್ (16) ಮೃತಪಟ್ಟಿರುವ ಬಾಲಕ ಎಂದು ಗುರುತಿಸಲಾಗಿದೆ.
ಟಿ.ವಿ. ರಿಮೋಟ್ ಬೇಕು ಎಂಬ ವಿಚಾರಕ್ಕಾಗಿ ಇಬ್ಬರು ಮಕ್ಕಳು ಜಗಳ ಆಡುತ್ತಿದ್ದಾಗ, ಪಾರ್ಶ್ವವಾಯು ಪೀಡಿತನಾಗಿದ್ದ ತಂದೆ ಲಕ್ಷ್ಮಣ ಬಾಬು ಎಂಬುವವರು ಸಿಟ್ಟಿಗೆದ್ದು ಕುಳಿತಲ್ಲಿಂದಲೇ ಬೀಸಿ ಎಸೆದ ಕತ್ತರಿಯಿಂದ ಚಂದ್ರಶೇಖರ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಕತ್ತರಿ ಚಂದ್ರಶೇಖರನ ಕುತ್ತಿಗೆಯ ಬಲಭಾಗಕ್ಕೆ ಬಿದ್ದ ಕಾರಣ ತೀವ್ರ ರಕ್ತ ಸ್ರಾವವಾಗಿದೆ. ತಕ್ಷಣ ಚಂದ್ರಶೇಖರನ ತಾಯಿ ಗಾಯಾಳು ಪುತ್ರನನ್ನು ಪಟ್ಟಣದಲ್ಲಿರುವ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗ ಮಧ್ಯೆ ರಾಂಪುರ ಸಮೀಪ ಪುತ್ರ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಪಿಎಸ್ಐ ಪಾಂಡುರಂಗ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
Tv Remote fight between sons, father throws sizer, son killed in Chitradurga
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm