ಬ್ರೇಕಿಂಗ್ ನ್ಯೂಸ್
15-10-23 08:42 pm Mangaluru Correspodent ಕ್ರೈಂ
ಮಂಗಳೂರು, ಅ.15: ಮಂಗಳೂರು ನಗರದ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚೇಳ್ಯಾರು ಪರಿಸರದಲ್ಲಿ ಹಾಗೂ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಮೊಬೈಲ್ ಫೋನ್ ನಲ್ಲಿ ಬೆಟ್ಟಿಂಗ್ ಅ್ಯಪ್ ಉಪಯೋಗಿಸಿಕೊಂಡು ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾಟಗಳ ಸೋಲು ಗೆಲುವಿನ ಬಗ್ಗೆ ಕ್ರಿಕೆಟ್ ಬೆಟ್ಟಿಂಗ್ ಜೂಜಾಡಿ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಿ ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿರುವ ಖಚಿತ ಮಾಹಿತಿಯೊಂದಿಗೆ ಸಿಸಿಬಿ ಪೊಲೀಸರು ಎರಡು ಕಡೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಹಳೆಯಂಗಡಿ ಬಳಿಯ ಚೇಳ್ಯಾರು ನಿವಾಸಿ ದೀಪಕ್(33), ಮರಕಡ ಪಂಜಗುತ್ತು ಮನೆ ನಿವಾಸಿ ಸಂದೀಪ್ ಶೆಟ್ಟಿ(38) ಬಂಧಿತರು. ಇವರ ವಶದಿಂದ ಬೆಟ್ಟಿಂಗ್ ದಂಧೆಗೆ ಸಾರ್ವಜನಿಕರಿಂದ ಸಂಗ್ರಹಿಸಿದ ಒಟ್ಟು ರೂ. 31,000/- ನಗದು ಹಾಗೂ 4 ಮೊಬೈಲ್ ಫೋನ್ ಗಳನ್ನು ವಶಪಡಿಸಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ ರೂ. 1,11,000/- ಆಗಬಹುದು. ಈ ಬಗ್ಗೆ ಸುರತ್ಕಲ್ ಹಾಗೂ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಬೆಟ್ಟಿಂಗ್ ದಂಧೆಯಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
Mangalore Cricket Betting, Two arrested by CCB Police for cricket betting. The Mangalore City Police's Surathkal and Kavoor police stations have apprehended two individuals who were allegedly involved in unlawful cricket betting, particularly related to matches of the ICC World Cup.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm