ಬ್ರೇಕಿಂಗ್ ನ್ಯೂಸ್
16-10-23 01:12 pm Mangalore Correspondent ಕ್ರೈಂ
ಮಂಗಳೂರು, ಅ.16: ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಬಂಧನಕ್ಕೀಡಾಗಿ ಜಾಮೀನು ಪಡೆದ ಬಳಿಕ ವಿದೇಶಕ್ಕೆ ಹಾರಿ ನಾಲ್ಕು ವರ್ಷಗಳಿಂದ ವಿದೇಶದಲ್ಲೇ ತಲೆಮರೆಸಿಕೊಂಡಿದ್ದ ಮಂಗಳೂರು ಮೂಲದ ಆರೋಪಿಯನ್ನು ಮುಂಬೈ ಏರ್ಪೋರ್ಟಿನಲ್ಲಿ ಬಂಧಿಸಲಾಗಿದೆ.
ಮಂಗಳೂರು ನಗರದ ಬಜಾಲ್, ಫೈಜಲ್ ನಗರ ನಿವಾಸಿ ತೌಸೀಫ್(27) ಬಂಧಿತ. ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೂ ಹಾಜರಾಗದೆ, ಪೊಲೀಸರಿಗೂ ಸಿಗದೇ ತಲೆಮರೆಸಿಕೊಂಡು ವಿದೇಶದಲ್ಲಿ ಅಡಗಿದ್ದ ತೌಸಿಫ್ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸರು ಲುಕ್ ಔಟ್ ನೋಟೀಸ್ ಹೊರಡಿಸಿದ್ದರು.
ಅಕ್ಟೋಬರ್ 14ರಂದು ಸೌದಿ ಅರೇಬಿಯಾದಿಂದ ಮಂಗಳೂರಿಗೆ ಬರಲು ತೌಸಿಫ್, ಮುಂಬೈನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಈ ವೇಳೆ ವಿಮಾನ ನಿಲ್ದಾಣದ ಇಮಿಗ್ರೇಷನ್ ಅಧಿಕಾರಿಗಳು ಲುಕ್ ಔಟ್ ನೋಟೀಸ್ ಇರುವುದನ್ನು ಗಮನಿಸಿ, ಮಂಗಳೂರು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಂಗಳೂರು ಪೊಲೀಸರು ಮುಂಬೈಗೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದು ಮಂಗಳೂರಿಗೆ ಕರೆತಂದಿದ್ದಾರೆ. ಆರೋಪಿ ತೌಸೀಫ್ ಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
Mangalore accused absconding since four years arrested by police in Mumbai airport. The arrested has been identified as Thousif (27).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm