ಬ್ರೇಕಿಂಗ್ ನ್ಯೂಸ್
16-10-23 01:24 pm Bengalore Correspondent ಕ್ರೈಂ
ಬೆಂಗಳೂರು, ಅ.16: ''ದಾಂಪತ್ಯದ ರಹಸ್ಯಗಳನ್ನು ತನ್ನ ಸ್ನೇಹಿತರೊಂದಿಗೆ ಚರ್ಚಿಸುತ್ತಾನೆ. ಜೊತೆಗೆ ಸ್ನೇಹಿತರೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಗಂಡನೇ ಒತ್ತಾಯಿಸುತ್ತಿದ್ದಾನೆ'' ಎಂದು ಆರೋಪಿಸಿದ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾಳೆ. 42 ವರ್ಷದ ಮಹಿಳೆಯೊಬ್ಬರು ನೀಡಿರುವ ದೂರಿನ ಅನ್ವಯ ಆಕೆಯ ಪತಿಯ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರಳು ಹಾಗೂ ಆರೋಪಿಗೆ 2007ರಲ್ಲಿ ಹಿರಿಯರ ನಿಶ್ಚಯದಂತೆ ಮದುವೆಯಾಗಿತ್ತು. ದಂಪತಿಗೆ 11 ವರ್ಷದ ಮಗ ಹಾಗೂ 10 ವರ್ಷದ ಮಗಳಿದ್ದು, ಇಬ್ಬರೂ ಸಹ ಬೆಂಗಳೂರಿನಲ್ಲಿ ವಾಸವಿದ್ದರು. ಆದರೆ, ಅಚಾನಕ್ಕಾಗಿ ಗಂಡನ ಮೆಸೇಜ್ ಚಾಟ್ಸ್ ಪರಿಶೀಲಿಸಿದಾಗ, ಆತ ತಮ್ಮಿಬ್ಬರ ದೈಹಿಕ ಸಂಬಂಧದ ಕುರಿತು ತನ್ನ ಸ್ನೇಹಿತರೊಂದಿಗೆ ಮಾತನಾಡಿರುವುದು, ಲೈಂಗಿಕ ಕಾರ್ಯಕರ್ತೆಯರ ಬಗ್ಗೆ ಚರ್ಚಿಸಿರುವುದು ಪತ್ತೆಯಾಗಿತ್ತು. ಪ್ರಶ್ನಿಸಿದಾಗ ಆರೋಪಿಯು 'ನಿನಗೆ ನಿನ್ನ ಮಕ್ಕಳಿಗೆ ಜೀವನಾಂಶ ಕೊಡುವುದಿಲ್ಲವೆಂದು' ಗಲಾಟೆ ಮಾಡಿ, ಸಾಯಿಸುವುದಾಗಿ ಬೆದರಿಸಿದ್ದಾನೆ ಎಂದು ಮಹಿಳೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.
''ಇದಾದ ನಂತರವೂ ಸಹ ದೂರುದಾರಳ ಪೋಷಕರು ಹಾಗೂ ಹಿರಿಯರ ಸಮ್ಮುಖದಲ್ಲಿ ಸಂಧಾನ ಮಾಡಲಾಗಿದ್ದು, ದಂಪತಿ ಬಳ್ಳಾರಿ ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು. ಆದರೆ, ಕಳೆದ ಕೆಲ ತಿಂಗಳಿಂದ ಗಂಡ ತನ್ನ ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸುತ್ತಿದ್ದಾನೆ'' ಎಂದು ನೊಂದ ಮಹಿಳೆ ಆರೋಪ ಮಾಡಿದ್ದಾಳೆ.
ಸದ್ಯ ನೊಂದ ಮಹಿಳೆಯ ದೂರಿನ ಅನ್ವಯ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Bangalore Wife files complaint against husband for forcing to have sexual relationship with friends.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm