ಬ್ರೇಕಿಂಗ್ ನ್ಯೂಸ್
16-10-23 01:24 pm Bengalore Correspondent ಕ್ರೈಂ
ಬೆಂಗಳೂರು, ಅ.16: ''ದಾಂಪತ್ಯದ ರಹಸ್ಯಗಳನ್ನು ತನ್ನ ಸ್ನೇಹಿತರೊಂದಿಗೆ ಚರ್ಚಿಸುತ್ತಾನೆ. ಜೊತೆಗೆ ಸ್ನೇಹಿತರೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಗಂಡನೇ ಒತ್ತಾಯಿಸುತ್ತಿದ್ದಾನೆ'' ಎಂದು ಆರೋಪಿಸಿದ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾಳೆ. 42 ವರ್ಷದ ಮಹಿಳೆಯೊಬ್ಬರು ನೀಡಿರುವ ದೂರಿನ ಅನ್ವಯ ಆಕೆಯ ಪತಿಯ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರಳು ಹಾಗೂ ಆರೋಪಿಗೆ 2007ರಲ್ಲಿ ಹಿರಿಯರ ನಿಶ್ಚಯದಂತೆ ಮದುವೆಯಾಗಿತ್ತು. ದಂಪತಿಗೆ 11 ವರ್ಷದ ಮಗ ಹಾಗೂ 10 ವರ್ಷದ ಮಗಳಿದ್ದು, ಇಬ್ಬರೂ ಸಹ ಬೆಂಗಳೂರಿನಲ್ಲಿ ವಾಸವಿದ್ದರು. ಆದರೆ, ಅಚಾನಕ್ಕಾಗಿ ಗಂಡನ ಮೆಸೇಜ್ ಚಾಟ್ಸ್ ಪರಿಶೀಲಿಸಿದಾಗ, ಆತ ತಮ್ಮಿಬ್ಬರ ದೈಹಿಕ ಸಂಬಂಧದ ಕುರಿತು ತನ್ನ ಸ್ನೇಹಿತರೊಂದಿಗೆ ಮಾತನಾಡಿರುವುದು, ಲೈಂಗಿಕ ಕಾರ್ಯಕರ್ತೆಯರ ಬಗ್ಗೆ ಚರ್ಚಿಸಿರುವುದು ಪತ್ತೆಯಾಗಿತ್ತು. ಪ್ರಶ್ನಿಸಿದಾಗ ಆರೋಪಿಯು 'ನಿನಗೆ ನಿನ್ನ ಮಕ್ಕಳಿಗೆ ಜೀವನಾಂಶ ಕೊಡುವುದಿಲ್ಲವೆಂದು' ಗಲಾಟೆ ಮಾಡಿ, ಸಾಯಿಸುವುದಾಗಿ ಬೆದರಿಸಿದ್ದಾನೆ ಎಂದು ಮಹಿಳೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.
''ಇದಾದ ನಂತರವೂ ಸಹ ದೂರುದಾರಳ ಪೋಷಕರು ಹಾಗೂ ಹಿರಿಯರ ಸಮ್ಮುಖದಲ್ಲಿ ಸಂಧಾನ ಮಾಡಲಾಗಿದ್ದು, ದಂಪತಿ ಬಳ್ಳಾರಿ ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು. ಆದರೆ, ಕಳೆದ ಕೆಲ ತಿಂಗಳಿಂದ ಗಂಡ ತನ್ನ ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸುತ್ತಿದ್ದಾನೆ'' ಎಂದು ನೊಂದ ಮಹಿಳೆ ಆರೋಪ ಮಾಡಿದ್ದಾಳೆ.
ಸದ್ಯ ನೊಂದ ಮಹಿಳೆಯ ದೂರಿನ ಅನ್ವಯ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Bangalore Wife files complaint against husband for forcing to have sexual relationship with friends.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm