ಬ್ರೇಕಿಂಗ್ ನ್ಯೂಸ್
17-10-23 04:03 pm Mangalore Correspondent ಕ್ರೈಂ
ಉಳ್ಳಾಲ, ಅ.17: ಬಿಸಿ ರಕ್ತದಲ್ಲಿ ಮದ್ಯ, ಗಾಂಜಾ ಸೇದಿ ರೌಡಿಸಂ ನಡೆಸಿದ್ದ ಉಳ್ಳಾಲ ಪೊಲೀಸ್ ಠಾಣೆಯ ಮಾಜಿ ರೌಡಿ ಶೀಟರ್ ಓರ್ವ ಮನೆಯಲ್ಲಿ ಟಿ.ವಿ ನೋಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಸೇವಂತಿಗುಡ್ಡೆ ನಿವಾಸಿ ಶಮೀರ್ (41)ಆತ್ಮಹತ್ಯೆಗೈದ ವ್ಯಕ್ತಿ. ಶಮೀರ್ ಕ್ಯಾನ್ಸರ್ ನಿಂದ ಮೃತಪಟ್ಟ ನಟೋರಿಯಸ್ ರೌಡಿ ಶಬರಿಯ ಸಹಚರನಾಗಿದ್ದು ಉಳ್ಳಾಲ ಠಾಣೆಯಲ್ಲಿ ಹಳೆಯ ರೌಡಿ ಶೀಟರ್ ಆಗಿದ್ದ. ಗಾಂಜಾ, ಮದ್ಯ ವ್ಯಸನಿಯಾಗಿದ್ದ ಶಮೀರ್ ಜೀವನ ನಿರ್ವಹಣೆಗೆ ಇತ್ತೀಚಿಗೆ ಆಟೋ ರಿಕ್ಷಾ ಚಲಾಯಿಸುತ್ತಿದ್ದು ತೊಕ್ಕೊಟ್ಟಿನ ಒಳಪೇಟೆಯ ರಿಕ್ಷಾ ಪಾರ್ಕಲ್ಲಿ ದುಡಿಯುತ್ತಿದ್ದ.
ನಿನ್ನೆ ಸಂಜೆ ಒಳಪೇಟೆಯ ರಿಕ್ಷಾ ಚಾಲಕರಲ್ಲಿ ಗಲಾಟೆ ನಡೆಸಿದ್ದ ಶಮೀರ್ ಯಾರೊಬ್ಬರಿಗೂ ಪಾರ್ಕಲ್ಲಿ ಆಟೋ ರಿಕ್ಷಾ ಪಾರ್ಕ್ ಮಾಡಲು ಬಿಡುವುದಿಲ್ಲವೆಂದು ಆವಾಝ್ ಹಾಕಿದ್ದನಂತೆ.

ಶಮೀರನ ತಾಯಿ ಒಂದು ತಿಂಗಳ ಹಿಂದಷ್ಟೆ ಮೃತಪಟ್ಟಿದ್ದರಂತೆ. ಮೂರು ದಿನಗಳ ಹಿಂದಷ್ಟೆ ಶಮೀರ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಪಲ್ಟಿ ಹೊಡೆದಿದ್ದು, ರಿಕ್ಷಾದ ಲೋನ್ ಬಾಕಿಯಿದ್ದು ಬ್ಯಾಂಕಿನ ಸೀಝರ್ ಗಳು ದಿನ ನಿತ್ಯವೂ ಶಮೀರ್ ಗೆ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದರಂತೆ. ಮೃತ ಶಮೀರ್ ಗೆ ಎರಡು ಹೆಣ್ಣು, ಒಂದು ಗಂಡು ಮಕ್ಕಳಿದ್ದು ಪತ್ನಿಯೂ ಅನಾರೋಗ್ಯದಲ್ಲಿ ಬಳಲುತ್ತಿದ್ದಾರೆ ಎನ್ನಲಾಗಿದೆ. ನವರಾತ್ರಿ ರಜೆ ಸಿಕ್ಕ ಕಾರಣ ಪತ್ನಿ , ಮಕ್ಕಳು ತವರು ಸೇರಿದ್ದು,ಇಂದು ಬೆಳಗ್ಗೆ ಮನೆಯಲ್ಲಿ ಒಂಟಿಯಾಗಿದ್ದ ಶಮೀರ್ ಟಿ.ವಿ ನೋಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಯೌವನದಲ್ಲಿ ಮದ್ಯ ,ಗಾಂಜಾದ ಅಮಲಿನಲ್ಲಿ ಉಳ್ಳಾಲದಲ್ಲಿ ಪುಡಿ ರೌಡಿಗಳಾಗಿ ಅಟ್ಟಹಾಸ ಮೆರೆದಿದ್ದ ಶಬರಿ, ಶಮೀರ್ ಇಬ್ಬರೂ ಅಕಾಲಿಕ ಸಾವು ಕಂಡಿದ್ದು ವಿಪರ್ಯಾಸ.
Mangalore 41 year old rowdy sheeter Shameer commits suicide at his house in Ullal.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm