ಬ್ರೇಕಿಂಗ್ ನ್ಯೂಸ್
19-10-23 07:59 pm Mangalore Correspondent ಕ್ರೈಂ
ಮಂಗಳೂರು, ಅ 19: ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರಿಂದ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಸುಮಾರು 11 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ದುಬೈನಿಂದ ಮಂಗಳೂರಿಗೆ ಏರ್ ಇಂಡಿಯಾ ವಿಮಾನದ ಮೂಲಕ ಆಗಮಿಸಿದ ಓರ್ವ ಪುರುಷ ಹಾಗೂ ಮಹಿಲೆಯನ್ನು ತಪಾಸಣೆ ನಡೆಸಿದ ವೇಳೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವುದು ಪತ್ತೆಯಾಗಿದೆ.
ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಓರ್ವ ಪ್ರಯಾಣಿಕ ಮುಖಕ್ಕೆ ಮಾಸ್ಕ್ ಧರಿಸಿದ್ದು, ಆತನನ್ನು ತಪಾಸಣೆ ನಡೆಸಿದಾಗ ಆತನ ಕೆನ್ನೆಯ ಭಾಗ ಊದಿಕೊಂಡಂತೆ ಭಾಸವಾಗಿದ್ದು ಈ ಹಿನ್ನೆಲೆಯಲ್ಲಿ ಹೆಚ್ಚಿನ ತಪಾಸಣೆ ನಡೆಸಿದಾಗ ಬಾಯಿಯ ಒಳಗೆ ಎರಡು ಚಿನ್ನದ ತುಂಡುಗಳನ್ನು ಬಚ್ಚಿಟ್ಟುಕೊಂಡಿರುವುದು ಬೆಳಕಿಗೆ ಬಂದಿದೆ.
ಇದೆ ವೇಳೆ ಮಹಿಳಾ ಪ್ರಯಾಣಿಕರೊಬ್ಬರು ತನ್ನ ತಲೆಕೂದಲಿಗೆ ಹಾಕಿಕೊಂಡಿದ್ದ ಬ್ಯಾಂಡ್ ನಲ್ಲಿ ರೇಡಿಯಂ ಲೇಪಿತ ಮಣಿಯಂತಹ ಹೇರ್ ಬ್ಯಾಂಡ್ ಗಳು ಪತ್ತೆಯಾಗಿದೆ ಇದನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಿದಾಗ ಅದರಲ್ಲೂ ಚಿನ್ನವನ್ನು ಕರಗಿಸಿ ಲೇಪನ ಮಾಡಿರುವುದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಕಸ್ಟಮ್ಸ್ ಅಧಿಕಾರಿಗಳು ಇಬ್ಬರ ಬಳಿ ಒಟ್ಟು 11 ಲಕ್ಷ ಮೌಲ್ಯದ 191 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
Man carrying gold inside mouth arrested by Customs at Mangaluru airport, smuggled gold worth over Rs 11 lakh seized. Customs officials at Mangaluru International Airport seized gold smuggled by two passengers here on October 17. The cheek portion of the male passenger wearing a mask appeared to be abnormal and further checking revealed concealment of two gold cut pieces inside his mouth. Checking of the female passenger revealed concealment of gold as small rhodium coated beads in her hair rubber band.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm