ಬ್ರೇಕಿಂಗ್ ನ್ಯೂಸ್
19-10-23 07:59 pm Mangalore Correspondent ಕ್ರೈಂ
ಮಂಗಳೂರು, ಅ 19: ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರಿಂದ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಸುಮಾರು 11 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ದುಬೈನಿಂದ ಮಂಗಳೂರಿಗೆ ಏರ್ ಇಂಡಿಯಾ ವಿಮಾನದ ಮೂಲಕ ಆಗಮಿಸಿದ ಓರ್ವ ಪುರುಷ ಹಾಗೂ ಮಹಿಲೆಯನ್ನು ತಪಾಸಣೆ ನಡೆಸಿದ ವೇಳೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವುದು ಪತ್ತೆಯಾಗಿದೆ.
ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಓರ್ವ ಪ್ರಯಾಣಿಕ ಮುಖಕ್ಕೆ ಮಾಸ್ಕ್ ಧರಿಸಿದ್ದು, ಆತನನ್ನು ತಪಾಸಣೆ ನಡೆಸಿದಾಗ ಆತನ ಕೆನ್ನೆಯ ಭಾಗ ಊದಿಕೊಂಡಂತೆ ಭಾಸವಾಗಿದ್ದು ಈ ಹಿನ್ನೆಲೆಯಲ್ಲಿ ಹೆಚ್ಚಿನ ತಪಾಸಣೆ ನಡೆಸಿದಾಗ ಬಾಯಿಯ ಒಳಗೆ ಎರಡು ಚಿನ್ನದ ತುಂಡುಗಳನ್ನು ಬಚ್ಚಿಟ್ಟುಕೊಂಡಿರುವುದು ಬೆಳಕಿಗೆ ಬಂದಿದೆ.
ಇದೆ ವೇಳೆ ಮಹಿಳಾ ಪ್ರಯಾಣಿಕರೊಬ್ಬರು ತನ್ನ ತಲೆಕೂದಲಿಗೆ ಹಾಕಿಕೊಂಡಿದ್ದ ಬ್ಯಾಂಡ್ ನಲ್ಲಿ ರೇಡಿಯಂ ಲೇಪಿತ ಮಣಿಯಂತಹ ಹೇರ್ ಬ್ಯಾಂಡ್ ಗಳು ಪತ್ತೆಯಾಗಿದೆ ಇದನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಿದಾಗ ಅದರಲ್ಲೂ ಚಿನ್ನವನ್ನು ಕರಗಿಸಿ ಲೇಪನ ಮಾಡಿರುವುದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಕಸ್ಟಮ್ಸ್ ಅಧಿಕಾರಿಗಳು ಇಬ್ಬರ ಬಳಿ ಒಟ್ಟು 11 ಲಕ್ಷ ಮೌಲ್ಯದ 191 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
Man carrying gold inside mouth arrested by Customs at Mangaluru airport, smuggled gold worth over Rs 11 lakh seized. Customs officials at Mangaluru International Airport seized gold smuggled by two passengers here on October 17. The cheek portion of the male passenger wearing a mask appeared to be abnormal and further checking revealed concealment of two gold cut pieces inside his mouth. Checking of the female passenger revealed concealment of gold as small rhodium coated beads in her hair rubber band.
15-08-25 03:20 pm
Bangalore Correspondent
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
15-08-25 01:32 pm
HK News Desk
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm