ಬ್ರೇಕಿಂಗ್ ನ್ಯೂಸ್
12-11-20 10:51 am Headline Karnataka News Network ಕ್ರೈಂ
ಭುವನೇಶ್ವರ್, ನವೆಂಬರ್ 11: ಒಂದೇ ಕುಟುಂಬದ ಆರು ಮಂದಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಒಡಿಶಾದ ಬೊಲಾಂಗಿರ್ ಜಿಲ್ಲೆಯಲ್ಲಿ ನಡೆದಿದೆ.
ಬುಲು ಜಾನಿ ಅವರ ಮನೆಯ ಬಾಗಿಲು ಬಹಳ ಸಮಯದಿಂದ ಮುಚ್ಚಿರುವುದನ್ನು ಕಂಡಿದ್ದ ನೆರೆಹೊರೆಯವರಿಂದ ಈ ಘಟನೆ ಬೆಳಕಿಗೆ ಬಂದಿದೆ. ಏನೋ ನಡೆದಿದೆ ಎಂಬ ಅನುಮಾನದಿಂದ ಕಿಟಕಿಯೊಳಗಿನಿಂದ ಇಣುಕಿ ನೋಡಿದ ನೆರೆಯ ಮನೆಯವರಿಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಆರು ಮೃತದೇಹಗಳು ಪತ್ತೆಯಾಗಿವೆ. ಬುಲು ಜಾನಿ ಮತ್ತು ಅವರ ಕುಟುಂಬದ ದೇಹಗಳು ನೆಲ ಮೇಲೆ ಬಿದ್ದಿದ್ದವು. ಅವುಗಳನ್ನು ಬ್ಲಾಂಕೆಟ್ನಲ್ಲಿ ಸುತ್ತಿಡಲಾಗಿತ್ತು.


ಅದನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ಪತ್ತೆಯಾಗುವ ನಿರೀಕ್ಷೆಯಿದೆ. ಕಳೆದ ಹತ್ತು ವರ್ಷಗಳಿಂದ ಬುಲು ಜಾನಿ ಮತ್ತು ಅವರ ಕುಟುಂಬ ಜೇನು ಸಂಗ್ರಹಿಸಿ ಮಾರಾಟ ಮಾಡುವ ಕೆಲಸ ಮಾಡುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಕೃತ್ಯದ ಸ್ವರೂಪ ನೋಡಿ ನಾವು ವಿಶೇಷ ತನಿಖಾ ತಂಡ ಮತ್ತು ವೈಜ್ಞಾನಿಕ ತಂಡವನ್ನು ತನಿಖೆಗಾಗಿ ರಚಿಸಿದ್ದೇವೆ. ಹೆಚ್ಚುವರಿ ಎಸ್ಪಿ ಅದನ್ನು ಮುನ್ನಡೆಸಲಿದ್ದಾರೆ. ಮೇಲ್ನೋಟಕ್ಕೆ ಹರಿತವಾದ ಆಯುಧಗಳಿಂದ ದೇಹಕ್ಕೆ ಗಾಯ ಮಾಡಿರುವುದು ಕಾಣಿಸುತ್ತಿದೆ ಎಂದು ಎಸ್ಪಿ ಸಂದೀಪ್ ಸಂಪತ್ ತಿಳಿಸಿದ್ದಾರೆ.
The bodies of six members of a family were recovered from a house at Sanrapada village in Bolangir district in western Odisha on Wednesday, with police suspecting they were murdered.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm