ಬ್ರೇಕಿಂಗ್ ನ್ಯೂಸ್
12-11-20 10:51 am Headline Karnataka News Network ಕ್ರೈಂ
ಭುವನೇಶ್ವರ್, ನವೆಂಬರ್ 11: ಒಂದೇ ಕುಟುಂಬದ ಆರು ಮಂದಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಒಡಿಶಾದ ಬೊಲಾಂಗಿರ್ ಜಿಲ್ಲೆಯಲ್ಲಿ ನಡೆದಿದೆ.
ಬುಲು ಜಾನಿ ಅವರ ಮನೆಯ ಬಾಗಿಲು ಬಹಳ ಸಮಯದಿಂದ ಮುಚ್ಚಿರುವುದನ್ನು ಕಂಡಿದ್ದ ನೆರೆಹೊರೆಯವರಿಂದ ಈ ಘಟನೆ ಬೆಳಕಿಗೆ ಬಂದಿದೆ. ಏನೋ ನಡೆದಿದೆ ಎಂಬ ಅನುಮಾನದಿಂದ ಕಿಟಕಿಯೊಳಗಿನಿಂದ ಇಣುಕಿ ನೋಡಿದ ನೆರೆಯ ಮನೆಯವರಿಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಆರು ಮೃತದೇಹಗಳು ಪತ್ತೆಯಾಗಿವೆ. ಬುಲು ಜಾನಿ ಮತ್ತು ಅವರ ಕುಟುಂಬದ ದೇಹಗಳು ನೆಲ ಮೇಲೆ ಬಿದ್ದಿದ್ದವು. ಅವುಗಳನ್ನು ಬ್ಲಾಂಕೆಟ್ನಲ್ಲಿ ಸುತ್ತಿಡಲಾಗಿತ್ತು.


ಅದನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ಪತ್ತೆಯಾಗುವ ನಿರೀಕ್ಷೆಯಿದೆ. ಕಳೆದ ಹತ್ತು ವರ್ಷಗಳಿಂದ ಬುಲು ಜಾನಿ ಮತ್ತು ಅವರ ಕುಟುಂಬ ಜೇನು ಸಂಗ್ರಹಿಸಿ ಮಾರಾಟ ಮಾಡುವ ಕೆಲಸ ಮಾಡುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಕೃತ್ಯದ ಸ್ವರೂಪ ನೋಡಿ ನಾವು ವಿಶೇಷ ತನಿಖಾ ತಂಡ ಮತ್ತು ವೈಜ್ಞಾನಿಕ ತಂಡವನ್ನು ತನಿಖೆಗಾಗಿ ರಚಿಸಿದ್ದೇವೆ. ಹೆಚ್ಚುವರಿ ಎಸ್ಪಿ ಅದನ್ನು ಮುನ್ನಡೆಸಲಿದ್ದಾರೆ. ಮೇಲ್ನೋಟಕ್ಕೆ ಹರಿತವಾದ ಆಯುಧಗಳಿಂದ ದೇಹಕ್ಕೆ ಗಾಯ ಮಾಡಿರುವುದು ಕಾಣಿಸುತ್ತಿದೆ ಎಂದು ಎಸ್ಪಿ ಸಂದೀಪ್ ಸಂಪತ್ ತಿಳಿಸಿದ್ದಾರೆ.
The bodies of six members of a family were recovered from a house at Sanrapada village in Bolangir district in western Odisha on Wednesday, with police suspecting they were murdered.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm