ಬ್ರೇಕಿಂಗ್ ನ್ಯೂಸ್
12-11-20 10:51 am Headline Karnataka News Network ಕ್ರೈಂ
ಭುವನೇಶ್ವರ್, ನವೆಂಬರ್ 11: ಒಂದೇ ಕುಟುಂಬದ ಆರು ಮಂದಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಒಡಿಶಾದ ಬೊಲಾಂಗಿರ್ ಜಿಲ್ಲೆಯಲ್ಲಿ ನಡೆದಿದೆ.
ಬುಲು ಜಾನಿ ಅವರ ಮನೆಯ ಬಾಗಿಲು ಬಹಳ ಸಮಯದಿಂದ ಮುಚ್ಚಿರುವುದನ್ನು ಕಂಡಿದ್ದ ನೆರೆಹೊರೆಯವರಿಂದ ಈ ಘಟನೆ ಬೆಳಕಿಗೆ ಬಂದಿದೆ. ಏನೋ ನಡೆದಿದೆ ಎಂಬ ಅನುಮಾನದಿಂದ ಕಿಟಕಿಯೊಳಗಿನಿಂದ ಇಣುಕಿ ನೋಡಿದ ನೆರೆಯ ಮನೆಯವರಿಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಆರು ಮೃತದೇಹಗಳು ಪತ್ತೆಯಾಗಿವೆ. ಬುಲು ಜಾನಿ ಮತ್ತು ಅವರ ಕುಟುಂಬದ ದೇಹಗಳು ನೆಲ ಮೇಲೆ ಬಿದ್ದಿದ್ದವು. ಅವುಗಳನ್ನು ಬ್ಲಾಂಕೆಟ್ನಲ್ಲಿ ಸುತ್ತಿಡಲಾಗಿತ್ತು.


ಅದನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ಪತ್ತೆಯಾಗುವ ನಿರೀಕ್ಷೆಯಿದೆ. ಕಳೆದ ಹತ್ತು ವರ್ಷಗಳಿಂದ ಬುಲು ಜಾನಿ ಮತ್ತು ಅವರ ಕುಟುಂಬ ಜೇನು ಸಂಗ್ರಹಿಸಿ ಮಾರಾಟ ಮಾಡುವ ಕೆಲಸ ಮಾಡುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಕೃತ್ಯದ ಸ್ವರೂಪ ನೋಡಿ ನಾವು ವಿಶೇಷ ತನಿಖಾ ತಂಡ ಮತ್ತು ವೈಜ್ಞಾನಿಕ ತಂಡವನ್ನು ತನಿಖೆಗಾಗಿ ರಚಿಸಿದ್ದೇವೆ. ಹೆಚ್ಚುವರಿ ಎಸ್ಪಿ ಅದನ್ನು ಮುನ್ನಡೆಸಲಿದ್ದಾರೆ. ಮೇಲ್ನೋಟಕ್ಕೆ ಹರಿತವಾದ ಆಯುಧಗಳಿಂದ ದೇಹಕ್ಕೆ ಗಾಯ ಮಾಡಿರುವುದು ಕಾಣಿಸುತ್ತಿದೆ ಎಂದು ಎಸ್ಪಿ ಸಂದೀಪ್ ಸಂಪತ್ ತಿಳಿಸಿದ್ದಾರೆ.
The bodies of six members of a family were recovered from a house at Sanrapada village in Bolangir district in western Odisha on Wednesday, with police suspecting they were murdered.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am