ಬ್ರೇಕಿಂಗ್ ನ್ಯೂಸ್
26-10-23 10:34 pm Mangalore Correspondent ಕ್ರೈಂ
ಉಳ್ಳಾಲ, ಅ.26: ಮಧ್ಯರಾತ್ರಿ ಮನೆಯ ಮೇಲ್ಛಾವಣಿಯ ಹಂಚು ಸರಿಸಿ ಒಳನುಗ್ಗಿದ ಗಾಂಜಾ ವ್ಯಸನಿಯೋರ್ವ ಮಂಚದಲ್ಲಿ ಇಬ್ಬರು ಹೆಣ್ಮಕ್ಕಳೊಂದಿಗೆ ಮಲಗಿದ್ದ ಮಹಿಳೆಗೆ ಲೈಂಗಿಕ ಕೀಟಲೆ ಕೊಟ್ಟಿದ್ದು ಕೂಡಲೇ ಎಚ್ಚೆತ್ತ ಮನೆಮಂದಿಯ ಚೀರಾಟಕ್ಕೆ ಆಗಂತುಕ ಮೊಬೈಲನ್ನೇ ಬಿಟ್ಟೋಡಿದ ಘಟನೆ ಹರೇಕಳ ಗ್ರಾಮದ ರಾಜಗುಡ್ಡೆ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.
ಹರೇಕಳ ಗ್ರಾಮದ ಕೊಜಪಾಡಿ ನಿವಾಸಿ ನೌಫಾಲ್(32)ಎಂಬಾತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದು ಅತ್ಯಾಚಾರ ಯತ್ನ ಆರೋಪದಲ್ಲಿ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆ ಹರೇಕಳದ ರಾಜಗುಡ್ಡೆಯ ಬಾಡಿಗೆ ಮನೆಯೊಂದರಲ್ಲಿ ಗಂಡ, ಇಬ್ಬರು ಪುತ್ರಿಯರೊಂದಿಗೆ ವಾಸವಿದ್ದಾರೆ. ಗಂಡ ರಾತ್ರಿ ಪಾಳಿ ಸೆಕ್ಯುರಿಟಿ ಗಾರ್ಡ್ ವೃತ್ತಿಗೆ ತೆರಳಿದ್ದು ಮನೆಯೊಳಗೆ ಸಂತ್ರಸ್ತ ಮಹಿಳೆ ಇಬ್ಬರು ಹೆಣ್ಮಕ್ಕಳೊಂದಿಗೆ ಮಲಗಿದ್ದ ವೇಳೆ ಮನೆಯೊಳಗೆ ನುಗ್ಗಿದ ನೌಫಾಲ್ ಮಂಚದ ಕೆಳಗೆ ಮಲಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ಎಚ್ಚೆತ್ತ ಮಹಿಳೆ ಮತ್ತು ಮಕ್ಕಳು ಜೋರಾಗಿ ಚೀರಾಡಿದ್ದು ಗಲಿಬಿಲಿಗೊಂಡ ನೌಫಾಲ್ ತನ್ನ ಮೊಬೈಲನ್ನೇ ಬಿಟ್ಟು ಓಡಿದ್ದಾನೆ. ಮಧ್ಯರಾತ್ರಿಯೇ ಘಟನಾ ಸ್ಥಳದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾವಣೆಗೊಂಡಿದ್ದು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಗುರುವಾರ ಆರೋಪಿ ನೌಫಾಲನ್ನ ಬಂಧಿಸಿದ್ದಾರೆ.
ವರಸೆ ತಪ್ಪಿಸುವ ಕೊಣಾಜೆ ಪೊಲೀಸರು
ಕೊಣಾಜೆ ಪೊಲೀಸರು ಪ್ರತಿ ಅಪರಾಧ ಪ್ರಕರಣಗಳಲ್ಲೂ ನುಣುಚಿಕೊಳ್ಳುವುದರಲ್ಲಿ ತಂಬಾನೇ ನಿಸ್ಸೀಮರು. ಇಂದು ಮಧ್ಯಾಹ್ನದ ನಂತರ ಘಟನೆ ಬಗ್ಗೆ ಪೊಲೀಸರಲ್ಲಿ ಹೆಡ್ ಲೈನ್ ಕರ್ನಾಟಕ ವರದಿಗಾರ ಮಾಹಿತಿ ಕೇಳಿದಾಗ, ಅದು ಕಳ್ಳತನ ಕೇಸ್, ಅಪರಾಧಿ ಸ್ವಲ್ಪ ಕುಡುಕ ಎಂದು ನುಣ್ಣಗೆ ನುಣುಚಿಕೊಳ್ಳಲು ಪ್ರಯತ್ನಿಸಿದ್ದಾರೆ. ನಂತರ ಮಂಗಳೂರು ನಗರ ಪೊಲೀಸ್ ಆಯುಕ್ತರಲ್ಲಿ ವಿಚಾರಿಸಿದಾಗ ಅಸಲಿಯತ್ತು ತಿಳಿಸಿದ್ದಾರೆ.
In a shocking incident, a ganja addict, who broke into his house in the middle of the night, sexually harassed a woman who was sleeping on a cot with her two daughters and threw away her mobile phone at Rajagudde in Harekala village on Wednesday night.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm