ಬ್ರೇಕಿಂಗ್ ನ್ಯೂಸ್
30-10-23 01:45 pm Mangalore Correspondent ಕ್ರೈಂ
ಉಜಿರೆ, ಅ 30: ಅಪ್ಪ - ಮಗನ ನಡುವೆ ನಡೆದ ಗಲಾಟೆಯಲ್ಲಿ ಅಪ್ಪ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಉಜಿರೆ ಗ್ರಾಮದ ಕೊಡೆಕಲ್ಲುನಲ್ಲಿ ನಡೆದಿದೆ.
ಮೃತರನ್ನು ಕೃಷ್ಣಯ್ಯ ಆಚಾರ್(75) ಅವರ ಪುತ್ರ ಜಗದೀಶ್(30) ಎಂದು ಗುರುತಿಸಲಾಗಿದೆ.
ಯಾವುದೋ ವಿಚಾರಕ್ಕೆ ತಂದೆ-ಮಗನ ನಡುವೆ ಜಗಳ ನಡೆದಿದ್ದು, ಈ ಜಗಳ ವಿಕೋಪಕ್ಕೆ ತೆರಳಿ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾರೆ ಮಗ ಜಗದೀಶ ಕಾಲಿನಿಂದ ತುಳಿದು ಬಾಗಿಲು ತೆಗೆಯಲು ಪ್ರಯತ್ನಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಕೃಷ್ಣಯ್ಯ ಆಚಾರ್ ಅಲ್ಲೇ ಕಪಾಟಿನಲ್ಲಿದ್ದ ಚೂರಿಯನ್ನು ತೆಗೆದು ಹೊರಬಂದು ಜಗದೀಶನಿಗೆ ಚೂರಿಯಿಂದ ಇರಿದಿದ್ದಾರೆ. ಇರಿತಕ್ಕೆ ಒಳಗಾಗಿ ಕುಸಿದು ಬಿದ್ದು ಜಗದೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತಂದೆ ಈಗ ಜೈಲು ಪಾಲಾಗಿದ್ದಾರೆ.
Father kills son by stabbing in knife at Ujre in Mangalore.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm