ಬ್ರೇಕಿಂಗ್ ನ್ಯೂಸ್
05-11-23 10:02 pm Mangalore Correspondent ಕ್ರೈಂ
ಮಂಗಳೂರು, ನ.5: ಮಟನ್ ಅಂಗಡಿಯ ಮುಂದೆ ಇಟ್ಟಿದ್ದ ಕಬ್ಬಿಣದ ರಾಡ್ ಒಂದನ್ನು ಕಳವು ಮಾಡಿದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ರಾಮಸೇನೆ ಸಂಘಟನೆಯ ಕಾರ್ಯಕರ್ತನೊಬ್ಬ ಬೀಯರ್ ಬಾಟಲಿಯಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿದ ಘಟನೆ ಕುಲಶೇಖರದಲ್ಲಿ ನಡೆದಿದೆ.
ಕುಲಶೇಖರದ ಮಟನ್ ಕಾರ್ನರ್ ಎಂಬ ಅಂಗಡಿಯಲ್ಲಿ ಕೆಲಸಕ್ಕಿರುವ ಮೆಹರೂಫ್ ಎಂಬಾತ ಹಲ್ಲೆಗೀಡಾದ ವ್ಯಕ್ತಿ. ನ.4ರಂದು ಮಧ್ಯಾಹ್ನ ವೇಳೆಗೆ ಕಬ್ಬಿಣದ ರಾಡ್ ಕಳವಾದ ಬಗ್ಗೆ ಮೆಹರೂಫ್ ಹತ್ತಿರದ ಚಿಕನ್ ಸ್ಟಾಲ್ ಅಂಗಡಿಯ ಗುರುರಾಜ್ ಬಳಿ ಕೇಳಿದ್ದರು. ರಾಡನ್ನು ಗುಜರಿ ಹೆಕ್ಕುವ ಬಾಬು ಒಯ್ದಿದ್ದಾಗಿ ಗುರುರಾಜ್ ಹೇಳಿದ್ದರು. ಅದೇ ವೇಳೆಗೆ, ಬಾಬು ಸ್ಥಳಕ್ಕೆ ಬಂದಿದ್ದು ಅವರ ಬಳಿಯೂ ಕಬ್ಬಿಣದ ರಾಡ್ ಒಯ್ದಿದ್ದೀಯಾ ಎಂದು ಮೆಹರೂಫ್ ಕೇಳಿದ್ದಾರೆ.
ಇದೇ ಸಂದರ್ಭದಲ್ಲಿ ಎ.ಎಸ್ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುವ ದೀಪಕ್ ಮೂಡುಶೆಡ್ಡೆ ಎಂಬಾತ ಪ್ರಶ್ನೆ ಮಾಡಿದ್ದು, ನೀನು ಅವನಲ್ಲಿ ಏನು ಕೇಳ್ತೀಯಾ.. ನೀನು ದೊಡ್ಡ ಜನವಾ ಎಂದು ಹೇಳಿ ಮುಂದೆ ಬಂದಿದ್ದು ಅಲ್ಲಿಯೇ ಇದ್ದ ಖಾಲಿ ಬೀಯರ್ ಬಾಟಲಿಯಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಿದ್ದಾರೆ. ಮೆಹರೂಫ್ ತಲೆಗೆ ಗಾಯವಾಗಿದ್ದು ಕಂಕನಾಡಿ ಕೊಲಾಸೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆರೋಪಿ ದೀಪಕ್ ರಾಮಸೇನೆ ಸಂಘಟನೆ ಕಾರ್ಯಕರ್ತನಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಹಲವು ಠಾಣೆಗಳಲ್ಲಿ ಕೇಸು ದಾಖಲಾಗಿವೆ.
Mangalore Fight between mutton and chicken stall, Ram sene activist assaults man with beer bottle. The arrested has been identifed as Deepak Moodshede.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm